Webdunia - Bharat's app for daily news and videos

Install App

ಗಡಿನಾಡ ಜನರಿಗೆ ಈಗ ಕೆಲಸ ಕಳೆದುಕೊಳ್ಳುವ ಚಿಂತೆ

Webdunia
ಭಾನುವಾರ, 31 ಮೇ 2020 (09:07 IST)
ಮಂಗಳೂರು: ಕೊರೋನಾದಿಂದಾಗಿ ಈಗ ಗಡಿನಾಡ ಜನರಿಗೆ ಉದ್ಯೋಗ ಕಳೆದುಕೊಳ್ಳುವ ಚಿಂತೆ ಶುರುವಾಗಿದೆ. ಇದಕ್ಕೆ ಕಾರಣ ಅಂತರಾಜ್ಯಗಳ ನಡುವಿನ ನಿರ್ಬಂಧ.


ಕೇರಳ, ಮಹಾರಾಷ್ಟ್ರದಂತಹ ಗಡಿ ಜಿಲ್ಲೆಗಳಲ್ಲಿರುವ ಜನರು ಉದ್ಯೋಗಕ್ಕಾಗಿ ಪ್ರತಿನಿತ್ಯ ಒಂದು ರಾಜ್ಯದಿಂದ ಇನ್ನೊಂದು ರಾಜ್ಯದ ಗಡಿ ದಾಟಿ ಸಂಚರಿಸುತ್ತಾರೆ. ಆದರೆ ಈಗ ಅಂತರಾಜ್ಯ ಪ್ರವೇಶಕ್ಕೆ ನಿರ್ಬಂಧವಿರುವುದರಿಂದ ಇಲ್ಲಿನವರಿಗೆ ಉದ್ಯೋಗ ಕಳೆದುಕೊಳ್ಳುವ ಭಯ ಆವರಿಸಿದೆ.

ಈಗಾಗಲೇ ಕಚೇರಿಗಳು ಪುನರಾರಂಭವಾಗಿದೆ. ಆದರೆ ನಿರ್ಬಂಧದಿಂದಾಗಿ ಕಚೇರಿಗೆ ತೆರಳಲು ಸಾಧ‍್ಯವಾಗುತ್ತಿಲ್ಲ. ಹೀಗಾಗಿ ಗಡಿನಾಡ ಜನತೆ ಸರ್ಕಾರಗಳಿಗೆ ಬಸ್, ರೈಲಿನ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments