Webdunia - Bharat's app for daily news and videos

Install App

ಉಚಿತ ಹಾಲು, ದಿನಸಿ ಪಡೆಯಲು ಲಾಕ್ ಡೌನ್ ನಿಯಮ ಮರೆಯುತ್ತಿರುವ ಜನ

Webdunia
ಶುಕ್ರವಾರ, 10 ಏಪ್ರಿಲ್ 2020 (09:25 IST)
ಬೆಂಗಳೂರು: ಉಚಿತವಾಗಿ ಏನೇ ಕೊಡುತ್ತೇವೆಂದರೂ ಜನ ಮುಗಿಬೀಳುವುದು ಸಹಜ. ಅದರಲ್ಲೂ ಲಾಕ್ ಡೌನ್ ನಂತಹ ಬರಗೆಟ್ಟ ಸಂದರ್ಭದಲ್ಲಿ ಕೇಳಬೇಕೇ?


ಲಾಕ್ ಡೌನ್ ನಿಂದಾಗಿ ಬಡವರು ತೊಂದರೆ ಅನುಭವಿಸುವುದು ಬೇಡವೆಂದು ಸರ್ಕಾರ ಉಚಿತವಾಗಿ ಹಾಲು, ದಿನಸಿ ಕೊಡಲು ಮುಂದಾಗಿದೆ. ಆದರೆ ಇದರಿಂದ ಜನರು ಲಾಕ್ ಡೌನ್ ನಿಯಮಗಳನ್ನೂ ಮರೆತು, ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳದೇ ಗುಂಪು ಸೇರುತ್ತಿದ್ದಾರೆ.

ಕೊರೋನಾ ಹರಡದಂತೆ ಲಾಕ್ ಡೌನ್ ಮಾಡಿದ ಮೇಲೆ ಜನರಿಗೆ ಎಂದಿನಂತೆ ಆಹಾರ ವಸ್ತುಗಳಿಗೆ ಕೊರತೆಯಾಗದಂತೆ ಸರ್ಕಾರ ನೋಡಿಕೊಂಡಿದೆ. ಹಾಗಿದ್ದರೂ ಉಚಿತವಾಗಿ ಸಿಗುತ್ತದೆಂದಾಗ ಜನ ಜೀವ ಭಯವನ್ನೂ ಮರೆತು ಮುಗಿಬೀಳುತ್ತಿರುವುದು ವಿಪರ್ಯಾಸದ ಸಂಗತಿ. ಹಲವೆಡೆ ಪೊಲೀಸರು ಲಾಠಿ ರುಚಿ ತೋರಿಸಬೇಕಾದ ಪರಿಸ್ಥಿತಿ ಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments