ಉಚಿತ ಹಾಲು, ದಿನಸಿ ಪಡೆಯಲು ಲಾಕ್ ಡೌನ್ ನಿಯಮ ಮರೆಯುತ್ತಿರುವ ಜನ

Webdunia
ಶುಕ್ರವಾರ, 10 ಏಪ್ರಿಲ್ 2020 (09:25 IST)
ಬೆಂಗಳೂರು: ಉಚಿತವಾಗಿ ಏನೇ ಕೊಡುತ್ತೇವೆಂದರೂ ಜನ ಮುಗಿಬೀಳುವುದು ಸಹಜ. ಅದರಲ್ಲೂ ಲಾಕ್ ಡೌನ್ ನಂತಹ ಬರಗೆಟ್ಟ ಸಂದರ್ಭದಲ್ಲಿ ಕೇಳಬೇಕೇ?


ಲಾಕ್ ಡೌನ್ ನಿಂದಾಗಿ ಬಡವರು ತೊಂದರೆ ಅನುಭವಿಸುವುದು ಬೇಡವೆಂದು ಸರ್ಕಾರ ಉಚಿತವಾಗಿ ಹಾಲು, ದಿನಸಿ ಕೊಡಲು ಮುಂದಾಗಿದೆ. ಆದರೆ ಇದರಿಂದ ಜನರು ಲಾಕ್ ಡೌನ್ ನಿಯಮಗಳನ್ನೂ ಮರೆತು, ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳದೇ ಗುಂಪು ಸೇರುತ್ತಿದ್ದಾರೆ.

ಕೊರೋನಾ ಹರಡದಂತೆ ಲಾಕ್ ಡೌನ್ ಮಾಡಿದ ಮೇಲೆ ಜನರಿಗೆ ಎಂದಿನಂತೆ ಆಹಾರ ವಸ್ತುಗಳಿಗೆ ಕೊರತೆಯಾಗದಂತೆ ಸರ್ಕಾರ ನೋಡಿಕೊಂಡಿದೆ. ಹಾಗಿದ್ದರೂ ಉಚಿತವಾಗಿ ಸಿಗುತ್ತದೆಂದಾಗ ಜನ ಜೀವ ಭಯವನ್ನೂ ಮರೆತು ಮುಗಿಬೀಳುತ್ತಿರುವುದು ವಿಪರ್ಯಾಸದ ಸಂಗತಿ. ಹಲವೆಡೆ ಪೊಲೀಸರು ಲಾಠಿ ರುಚಿ ತೋರಿಸಬೇಕಾದ ಪರಿಸ್ಥಿತಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments