Webdunia - Bharat's app for daily news and videos

Install App

ಕೋವಿಡ್ ನಿಯಂತ್ರಣದಲ್ಲಿದೆ; ಆತಂಕ ಬೇಡ: ಸಿಂಎ ಬೊಮ್ಮಾಯಿ

Webdunia
ಸೋಮವಾರ, 6 ಜೂನ್ 2022 (14:37 IST)
ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದೆ. ಅನಗತ್ಯವಾಗಿ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಭೆ ನಡೆಸಿ ಎಲ್ಲಾ ಜಿಲ್ಲೆಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದ ಮೇಲೆ 2-3 ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಿರಣ್ ರಿಜಿಜು ಕಾಂಗ್ರೆಸ್‌ ಬಗ್ಗೆ ಹೆಚ್ಚು ಚಿಂತಿಸುವ ಅವಶ್ಯಕತೆಯಿಲ್ಲ: ಡಿಕೆ ಶಿವಕುಮಾರ್‌ ಟಾಂಗ್

ದೇಶದ ಸ್ವಾತಂತ್ರ್ಯಕ್ಕಾಗಿ ಬಿಜೆಪಿ ಆರ್‌ಎಸ್‌ಎಸ್‌ ಕೊಡುಗೆ ಶೂನ್ಯ: ಮಲ್ಲಿಕಾರ್ಜುನ ಖರ್ಗೆ

RSS ವಿರುದ್ಧ ಕ್ರಮದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

ಬಿಡದಿ ಬೃಹತ್ ಪಾದಯಾತ್ರೆಯಲ್ಲಿ ಬಿಜೆಪಿ ಪಾಲ್ಗೊಳ್ಳುವಿಕೆ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

ನಾಳೆ ಪರ್ಪಲ್‌ ಲೈನ್‌ನ ನಮ್ಮ ಮೆಟ್ರೋ ಸೇವೆ 2ಗಂಟೆ ಸ್ಥಗಿತ, ಇಲ್ಲಿದೆ ಸಂಪೂರ್ಣ ಮಾಹಿತಿ

ಮುಂದಿನ ಸುದ್ದಿ
Show comments