Webdunia - Bharat's app for daily news and videos

Install App

ಕೋವಿಡ್ ನಿಯಂತ್ರಣದಲ್ಲಿದೆ; ಆತಂಕ ಬೇಡ: ಸಿಂಎ ಬೊಮ್ಮಾಯಿ

Webdunia
ಸೋಮವಾರ, 6 ಜೂನ್ 2022 (14:37 IST)
ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದೆ. ಅನಗತ್ಯವಾಗಿ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಭೆ ನಡೆಸಿ ಎಲ್ಲಾ ಜಿಲ್ಲೆಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದ ಮೇಲೆ 2-3 ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments