Webdunia - Bharat's app for daily news and videos

Install App

ಕೋವಿಡ್ ಸೋಂಕಿತರು ಕ್ಷಯ ರೋಗ ತಪಾಸಣೆ ಮಾಡಿಸಿಕೊಳ್ಳಿ; ಸುಧಾಕರ್

Webdunia
ಮಂಗಳವಾರ, 17 ಆಗಸ್ಟ್ 2021 (14:29 IST)
ಬೆಂಗಳೂರು(ಆ.17): ದೇಶದಲ್ಲಿ ವಿನೂತನ ಪ್ರಯತ್ನವನ್ನು ಕರ್ನಾಟಕ ಸರ್ಕಾರ ಮಾಡುತ್ತಿದೆ. ಸಕ್ರಿಯವಾಗಿರೋ ಕ್ಷಯ ರೋಗ ಪತ್ತೆ ಮಾಡುವುದು. ಕೋವಿಡ್ ಬಂದವರಿಂದ ಅದನ್ನು ಪತ್ತೆ ಹಚ್ಚಬೇಕಿದೆ. ಇದೇ 14ರಿಂದ 30ರವರೆಗೂ ನಡೆಯಲಿದೆ. 28 ಲಕ್ಷ ಜನ ಗುಣಮುಖರಾಗಿದ್ದಾರೆ.

ಕೋವಿಡ್ನಲ್ಲಿ ಕಪ್ಪು ಶಿಲೀಂಧ್ರಗಳ ಪತ್ತೆ ಮಾಡುವ ತಪಾಸಣೆ ನಡೆಯುತ್ತಿದೆ. ಅದೇ ಮಾದರಿಯಲ್ಲಿ ಕ್ಷಯ ರೋಗ ಪತ್ತೆ ಮಾಡಲಾಗುವುದು. ಶ್ವಾಸಕೋಶ ಸೋಂಕಿನಿಂದ ಬರುವುದು ಕ್ಷಯ ರೋಗ. ಹಾಗಾಗಿ ಯಾರೆಲ್ಲಾ ಗುಣಮುಖರಾಗಿದ್ದಾರೆ ಅವರಿಗೆ ದೊಡ್ಡ ಮಟ್ಟದಲ್ಲಿ ವ್ಯಾಪಿಸದ ರೀತಿಯಲ್ಲಿ ಅವರ ಅಭಿಪ್ರಾಯದಂತೆ ಆಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಕಳೆದ ಐದು ವರ್ಷದಿಂದ ಕ್ಷಯ ರೋಗ ಹೆಚ್ಚಾಗಿದೆ. ಶೇ.33ರಷ್ಟು ಕ್ಷಯ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಇಲ್ಲಿಯವರೆಗೂ ನಾವು ಯಾವ್ಯಾವ ವೃತ್ತಿಯಲ್ಲಿ ಹೆಚ್ಚು ಬರಲಿದೆ ಅಂತ ತಪಾಸಣೆ ಮಾಡಿದ್ದೇವೆ. ಆರ್ಥಿಕ ಸ್ಥಿತಿಗತಿಗಳ ಪ್ರಕಾರವೂ ಸರ್ವೇ ಮಾಡಲಾಗಿದ್ದು, ತಪಾಸಣೆ ಮಾಡಲಾಗಿದೆ. ಇದರ ಜೊತೆಯಲ್ಲಿ ಕೋವಿಡ್ ಬಂದವರಲ್ಲೂ ತಪಾಸಣೆ ಮಾಡಲಾಗ್ತಿದೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಇದನ್ನ ಮಾಡಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments