Webdunia - Bharat's app for daily news and videos

Install App

ಕೋವಿಡ್ ಲಾಕ್ ಡೌನ್ ಶಿಸ್ತು

Webdunia
ಬುಧವಾರ, 5 ಜನವರಿ 2022 (15:04 IST)
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಬಸ್‌ಗಳಲ್ಲಿ ಆಸನಗಳನ್ನು ಮೀರಿ ಪ್ರಯಾಣಿಕರು ಪ್ರಯಾಣಿಸುವುದಕ್ಕೆ ಯಾವುದೇ ಅನುಮತಿಯಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬಿಎಂಟಿಸಿ ಬಸ್‌ಗಳಲ್ಲಿ ನಿಂತು ಪ್ರಯಾಣಿಸುವುದಕ್ಕೆ ಇನ್ನು ಮುಂದೆ ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ.
 
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸಹಿತ ಹಲವು ಅಧಿಕಾರಿಗಳು ಭಾಗವಹಿಸಿದ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳನ್ನು ಕಂದಾಯ ಸಚಿವ ಆರ್ ಅಶೋಕ್ ಹಾಗೂ ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿಗಳ ಪ್ರಕಾರ, ಬಿಎಂಟಿಸಿ ಬಸ್‌ಗಳಲ್ಲಿ ಎಷ್ಟು ಆಸನಗಳಿವೆಯೋ ಅಷ್ಟೇ ಜನರ ಪ್ರಯಾಣಕ್ಕೆ ಮಾತ್ರ ಅವಕಾಶವನ್ನು ನೀಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ಮಾತಿನಲ್ಲಿ ತೊಡಗಿದ್ದಾಗಲೇ ಬಾಲಕನ ತಲೆಯಿಂದ ಕೆಳಗೆ ಬಿದ್ದ ಟೋಪಿ, ಪ್ರಧಾನಿ ಎಂಬ ಅಹಂ ಇಲ್ಲದೆ ಮೋದಿ ಹೇಗೆ ನಡೆದುಕೊಂಡ್ರು ನೋಡಿ

ಆರ್‌ಎಸ್‌ಎಸ್‌ ನೋಂದಣಿ ಆಗಿಲ್ಲ, ಮಾಡೋದೂ ಇಲ್ಲ: ಪ್ರಿಯಾಂಕ್‌ ಖರ್ಗೆಗೆ ಬಿ.ಎಲ್‌. ಸಂತೋಷ್ ಸವಾಲು

ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ: ಪೊಲೀಸ್ ಅಧಿಕಾರಿಗೆ ಸಿಜೆಪಿ ಆಶುತೋಷ್ ರಾಂಕಾ ಧಮ್ಕಿ Video

ದೇಶದಲ್ಲಿ ಡಿಜಿಟಲ್ ತಂತ್ರಜ್ಞಾನದಲ್ಲಿ ದೊಡ್ಡ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾತಂತ್ರ್ಯೋತ್ಸವ ಸಂದೇಶ

ಮುಂದಿನ ಸುದ್ದಿ
Show comments