ವೈಕುಂಠ ಏಕಾದಶಿಗೆ ಕೋವಿಡ್ ರೂಲ್ಸ್

Webdunia
ಮಂಗಳವಾರ, 11 ಜನವರಿ 2022 (17:16 IST)
ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು, ನಗರದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಸಿಎಂ ನೇತೃತ್ವದಲ್ಲಿ ತಜ್ಞರ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಹಲವು ನಿಯಂತ್ರಣ ಕ್ರಮಗಳ ಕುರಿತಂತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
 
ಜನರು ಕೋವಿಡ್ ನಿಯಂತ್ರಣಕ್ಕಾಗಿ ಕೊರೋನಾ ಮಾರ್ಗಸೂಚಿ ಅನುಸರಿಸಬೇಕು. ಮಾಸ್ಕ್, ಸಾಮಾಜಿಕ ಅಂತರವನ್ನು, ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ಕ್ರಮಗಳನ್ನು ಪಾಲಿಸಬೇಕು ಎಂಬುದಾಗಿ ಮನವಿ ಮಾಡಿದರು.
ವೈಕುಂಠ ಏಕಾದಶಿಗೆ ದೇವಸ್ಥಾನಕ್ಕೆ ನಿರ್ಬಂಧ ಕುರಿತಂತೆ ಪ್ರತಿಕ್ರಿಯಿಸಿದಂತ ಅವರು, ವೈಕುಂಠ ಏಕಾದಶಿಯಂದು ಕೋವಿಡ್ ಕಠಿಣ ನಿಮಯಗಳು ಜಾರಿಯಲ್ಲಿರಲಿವೆ. ಕೇವಲ ದೇವಸ್ಥಾನಗಳಿಗೆ 50 ಜನರು ಭೇಟಿ ನೀಡೋದಕ್ಕೆ ಅವಕಾಶ ನೀಡುವಂತ ನಿರ್ಧಾರವನ್ನು ಸರ್ಕಾರ ಪ್ರಕಟಿಸಲಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮುಂದಿನ ಸುದ್ದಿ
Show comments