ಕೋವಿಡ್ ಮಾರ್ಗಸೂಚಿ ಕಡ್ಡಾಯ ಪಾಲನೆಗೆ ವಿವಿಗಳಿಗೆ ಸೂಚನೆ

Webdunia
ಸೋಮವಾರ, 26 ಜುಲೈ 2021 (17:29 IST)

ಇಂದಿನಿಂದ ರಾಜ್ಯದಲ್ಲಿ ಕಾಲೇಜ್ ಓಪನ್ ಆಗಿದೆ. ಇಷ್ಟು ದಿನ ಕೋವಿಡ್ ಅರ್ಭಟದಿಂದ ಮನೆಗಳಲ್ಲೇ ಉಳಿದುಕೊಂಡಿದ್ದ ವಿದ್ಯಾರ್ಥಿಗಳು ಕಾಲೇಜಿಗೆ ತೆರಳಲು ರೆಡಿಯಾಗಿದ್ದರು. ಇಂದಿನಿಂದ ಸರ್ಕಾರ ಪದವಿ ಕಾಲೇಜ್ ಗಳನ್ನ ಆರಂಭ ಮಾಡಲು ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಭೌ


 

ವಿದ್ಯಾರ್ಥಿಗಳಿಗೆ ಆನ್ ಲೈನ್ ಅಥವಾ ಆಫ್ ಲೈನ್ ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯವಾಗಿದ್ದು. ಈಗಾಗಲೇ ಶೇ.74ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗಿದೆ. ಅಂದ ಹಾಗೆ ಲಸಿಕೆ ಪಡೆದ ವಿದ್ಯಾರ್ಥಿಗಳಷ್ಟೇ ಕಾಲೇಜಿಗೆ ತೆರಳಲು ಅವಕಾಶ ಕೊಡಲಾಗಿದೆ.ತಿಕ ತರಗತಿಗಳು ಪುನಾರಂಭವಾಗಿದೆ. ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಲು ವಿವಿಗಳಿಗೆ ಸೂಚನೆ ನೀಡಿದೆ.

ಹೊರ ರಾಜ್ಯದಿಂದ ಬರುವ ವಿದ್ಯಾರ್ಥಿಗಳಿಗೆ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯವಾಗಿದೆ. ಕಾಲೇಜಿಗೆ ಆಗಮಿಸುವ 72 ಗಂಟೆಗಳ ಮುಂಚೆ ಆರ್ ಟಿ ಪಿ ಸಿ ಆರ್ ಟೆಸ್ಟ್ ಮಾಡಿಸಿರಬೇಕು. ಇನ್ನು ಎಲ್ಲಾ ತರಗತಿಗಳು ಸಹ ಹಂತ ಹಂತವಾಗಿ ಪ್ರಾರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು. ಹಾಗಾಗಿ ಇಂದು ನಗರದಲ್ಲಿ ಕಾಲೇಜುಗಳಲ್ಲಿ ಕೋವಿಡ್ ನಿಯಮವನ್ನ ಕಡ್ಡಾಯವಾಗಿ ಪಾಲನೆ ಮಾಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಅಮೆರಿಕಾ ಒತ್ತಡಕ್ಕೆ ಮಣಿದು ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್ ಗಾಂಧಿ

ಮಣಿಪುರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ, ಮುಖ್ಯಮಂತ್ರಿಯಾಗಿ ಯುಮ್ನಮ್‌ ಖೇಮ್ಚಂದ್‌

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments