Webdunia - Bharat's app for daily news and videos

Install App

ಕೋವಿಡ್ ಮಾರ್ಗಸೂಚಿ ಕಡ್ಡಾಯ ಪಾಲನೆಗೆ ವಿವಿಗಳಿಗೆ ಸೂಚನೆ

Webdunia
ಸೋಮವಾರ, 26 ಜುಲೈ 2021 (17:29 IST)

ಇಂದಿನಿಂದ ರಾಜ್ಯದಲ್ಲಿ ಕಾಲೇಜ್ ಓಪನ್ ಆಗಿದೆ. ಇಷ್ಟು ದಿನ ಕೋವಿಡ್ ಅರ್ಭಟದಿಂದ ಮನೆಗಳಲ್ಲೇ ಉಳಿದುಕೊಂಡಿದ್ದ ವಿದ್ಯಾರ್ಥಿಗಳು ಕಾಲೇಜಿಗೆ ತೆರಳಲು ರೆಡಿಯಾಗಿದ್ದರು. ಇಂದಿನಿಂದ ಸರ್ಕಾರ ಪದವಿ ಕಾಲೇಜ್ ಗಳನ್ನ ಆರಂಭ ಮಾಡಲು ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಭೌ


 

ವಿದ್ಯಾರ್ಥಿಗಳಿಗೆ ಆನ್ ಲೈನ್ ಅಥವಾ ಆಫ್ ಲೈನ್ ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯವಾಗಿದ್ದು. ಈಗಾಗಲೇ ಶೇ.74ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗಿದೆ. ಅಂದ ಹಾಗೆ ಲಸಿಕೆ ಪಡೆದ ವಿದ್ಯಾರ್ಥಿಗಳಷ್ಟೇ ಕಾಲೇಜಿಗೆ ತೆರಳಲು ಅವಕಾಶ ಕೊಡಲಾಗಿದೆ.ತಿಕ ತರಗತಿಗಳು ಪುನಾರಂಭವಾಗಿದೆ. ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಲು ವಿವಿಗಳಿಗೆ ಸೂಚನೆ ನೀಡಿದೆ.

ಹೊರ ರಾಜ್ಯದಿಂದ ಬರುವ ವಿದ್ಯಾರ್ಥಿಗಳಿಗೆ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯವಾಗಿದೆ. ಕಾಲೇಜಿಗೆ ಆಗಮಿಸುವ 72 ಗಂಟೆಗಳ ಮುಂಚೆ ಆರ್ ಟಿ ಪಿ ಸಿ ಆರ್ ಟೆಸ್ಟ್ ಮಾಡಿಸಿರಬೇಕು. ಇನ್ನು ಎಲ್ಲಾ ತರಗತಿಗಳು ಸಹ ಹಂತ ಹಂತವಾಗಿ ಪ್ರಾರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು. ಹಾಗಾಗಿ ಇಂದು ನಗರದಲ್ಲಿ ಕಾಲೇಜುಗಳಲ್ಲಿ ಕೋವಿಡ್ ನಿಯಮವನ್ನ ಕಡ್ಡಾಯವಾಗಿ ಪಾಲನೆ ಮಾಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments