Webdunia - Bharat's app for daily news and videos

Install App

ಮನುಷ್ಯರಿಗೆ ಆಂಬ್ಯುಲೆನ್ಸ್ ಸಿಗದ ರಾಜ್ಯದಲ್ಲಿ ಹಸುಗಳಿಗೆ ಬಂತು ಆಂಬ್ಯುಲೆನ್ಸ್

Webdunia
ಬುಧವಾರ, 3 ಮೇ 2017 (21:23 IST)
15 ವರ್ಷದ ಮಗ ಆಸ್ಪತ್ರೆಯಲ್ಲಿ ಮೃತಪಟ್ಟಾಗ ಆಸ್ಯತ್ರೆಯಿಂದ ಶವ ತೆಗೆದುಕೊಂಡೊಯ್ಯಲು ಯಾವುದೇ ಸಾರಿಗೆ ವ್ಯವಸ್ಥೆ ಸಿಗದೇ ಹೆಗಲ ಮೇಲೆ ಹೊತ್ತು ಬಳಿಕ ತನ್ನ ಹಳ್ಳಿಗೆ 7 ಕಿ.ಮೀ ಬೈಕ್`ನಲ್ಲಿ ಕೊಂಡೋಯ್ದ ಪ್ರಕರಣ ಉತ್ತರಪ್ರದೇಶದ ಎಟವ್ಹಾದಲ್ಲಿ ನಿನ್ನೆ ನಡೆದಿತ್ತು.
 

ವಿಪರ್ಯಾಸ ನೋಡಿ, ಮನುಷ್ಯರಿಗೆ ಆಂಬ್ಯುಲೆನ್ಸ್ ಸಿಗದಿದ್ದರೂ ಹಸುಗಳಿಗೂ ನಿನ್ನೆಯೇ ಆಂಬ್ಯುಲೆನ್ಸ್ ಸೇವೆ ಲಖನೌದಲ್ಲಿ ಆರಂಭಿಸಲಾಗಿದೆ. ಸರ್ಕಾರೇತರ ಸಂಸ್ಥೆಯ ಈ ಯೋಜನೆಯಡಿ ಎಲ್ಲ ವೈದ್ಯಕೀಯ ಸವಲತ್ತನ್ನೊಳಗೊಂಡ  7 ಆಂಬ್ಯುಲೆನ್ಸ್`ಗಳಿಗೆ ಚಾಲನೆ ನೀಡಲಾಗಿದೆ.

ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಈ ಹಸುಗಳ ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿದ್ದಾರೆ. ಇದರಲ್ಲಿ ಯಾವುದೇ ಲಾಭದಲ್ಲಿ ಆಸೆ ಇಲ್ಲ, ಹಸುಗಳ ರಕ್ಷಣೆಗೆ ಪ್ರಾಮಾಣಿಕ ಯತ್ನ ಎಂದು ಗೋರಕ್ಷಕದಳ ತೀಲಿಸಿರುವುದಾಗಿ ವರದಿಯಾಗಿದೆ.


ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments