Webdunia - Bharat's app for daily news and videos

Install App

ಗೋ ಮಾತೆ ರಕ್ಷಣೆಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧ: ರಾಘವೇಶ್ವರ್ ಸ್ವಾಮಿಜಿ

Webdunia
ಶುಕ್ರವಾರ, 21 ಅಕ್ಟೋಬರ್ 2016 (12:51 IST)
ನಮ್ಮ ವಿರುದ್ಧ ಯಾವುದೇ ಷಡ್ಯಂತ್ರ ನಡೆಸಿದರೂ ಗೋ ರಕ್ಷಣೆ ಮಾತ್ರ ಕೈಬಿಡುವುದಿಲ್ಲ. ಗೋ ಮಾತೆ ರಕ್ಷಣೆಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ರಾಘವೇಶ್ವರ ಭಾರತಿ ಸ್ವಾಮೀಜಿ ಹೇಳಿದರು. 
 
ಕಲಬುರ್ಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಗಂಗ್ಹಾರದ ತ್ರಿವಿಕ್ರಮಾನಂದ ಸರಸ್ವತಿ ಮಠದಲ್ಲಿ ಆಯೋಜಿಸಿದ್ದ ಮಂಗಲ ಯಾತ್ರೆ ಪೂರ್ವಭಾವಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಗೋ ಸೇವೆಗೆ ಮುಂದಾಗುವವರ ಮೇಲೆ ಪ್ರಕರಣಗಳು ದಾಖಲಾಗುತ್ತಿವೆ. ಮಠ ಹಾಗೂ ಸ್ವಾಮೀಜಿಗಳ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ. ಇವುಗಳನ್ನು ಮೆಟ್ಟಿನಿಲ್ಲುವ ಶಕ್ತಿ ನಮಗೆ ಗೋ ಮಾತೆ ನೀಡಿದ್ದಾಳೆ ಎಂದರು.  
 
ಗೋ ಮಾತೆ ರಕ್ಷಣೆಗಾಗಿ ಎಂತಹ ಷಡ್ಯಂತ್ರಕ್ಕೂ ಎದೆವೊಡ್ಡಿ ಮುನ್ನುಗ್ಗುತ್ತೇವೆ. ಗೋ ರಕ್ಷಣೆಗಾಗಿ ಆಯೋಜಿಸಿರುವ ಮಂಗಳಯಾತ್ರಿಗೆ ರಾಜ್ಯದ ಒಂದು ಸಾವಿರ ಮಠಗಳು ಬೆಂಬಲ ಸೂಚಿಸಿವೆ ಎಂದು ಮಾಹಿತಿ ನೀಡಿದರು. 
 
ಗೋ ರಕ್ಷಣೆ ಕುರಿತು ದೇಶದಲ್ಲಿ ಮೊದಲಿಗೆ ಧ್ವನಿ ಎತ್ತಿದ್ದ ಮಂಗಲಪಾಂಡೆ ಹೆಸರಿನಲ್ಲಿ ನಡೆಯುವ ಗೋ ಮಂಗಲಯಾತ್ರೆ ನವೆಂಬರ್ 8 ರಂದು ಬೆಂಗಳೂರಿನಿಂದ ಆರಂಭಗೊಳ್ಳುತ್ತಿದೆ ಎಂದು ರಾಘವೇಶ್ವರ ಭಾರತಿ ಸ್ವಾಮೀಜಿ ತಿಳಿಸಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡರು ದಕ್ಷ ಆಡಳಿತಗಾರರಾಗಿದ್ದರು: ಸಿದ್ದರಾಮಯ್ಯ

ಆಪರೇಷನ್ ಸಿಂಧು: ಇರಾನ್, ಇಸ್ರೇಲ್‌ನಿಂದ 4,400 ಭಾರತೀಯರು ತಾಯ್ನಾಡಿಗೆ

ಸಂವಿಧಾನದಿಂದ ಜಾತ್ಯಾತೀತ ಕಿತ್ತು ಹಾಕಬೇಕೆಂದ ಆರ್ ಎಸ್ಎಸ್: ಮೋದಿ ಉತ್ತರಿಸಬೇಕು ಎಂದ ಸಿದ್ದರಾಮಯ್ಯ

Viral Video: ಅಹ್ಮದಾಬಾದ್ ನಲ್ಲಿ ರಥಯಾತ್ರೆ ವೇಳೆ ಯದ್ವಾ ತದ್ವಾ ಓಡಿದ ಆನೆ

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

ಮುಂದಿನ ಸುದ್ದಿ
Show comments