Webdunia - Bharat's app for daily news and videos

Install App

ದನಕ್ಕೆ ಚಿನ್ನದ ಹಾರ ಹಾಕಿ ಫಜೀತಿ! ಮೂಕಪಶುವಿನ ವೇದನೆ ಹೇಳತೀರದು!

Webdunia
ಶುಕ್ರವಾರ, 10 ಡಿಸೆಂಬರ್ 2021 (10:31 IST)
ಕಾರವಾರ: ದೀಪಾವಳಿ ಸಂದರ್ಭದಲ್ಲಿ ಗೋ ಪೂಜೆ ಮಾಡುವಾಗ ದನದ ಕುತ್ತಿಗೆಗೆ ಹೂವಿನ ಹಾರ ಹಾಕಿ ಪೂಜೆ ಮಾಡುವುದು ನಮಗೆಲ್ಲಾ ಗೊತ್ತಿದೆ. ಆದರೆ ಇಲ್ಲೊಂದು ಕುಟುಂಬ ದನಕ್ಕೆ ಚಿನ್ನದ ಹಾರ ಹಾಕಿ ಫಜೀತಿಗೆ ಸಿಲುಕಿಕೊಂಡಿತ್ತು.

ಶ್ರೀಕಾಂತ್ ಹೆಗಡೆ ಎಂಬವರು ತಮ್ಮ ಮನೆಯ ದನದ ಕುತ್ತಿಗೆಗೆ ಚಿನ್ನದ ಹಾರ ಹಾಕಿದ್ದರು. ಮರುದಿನ ಹಾರ ಹುಡುಕಿದರೂ ಸಿಗಲಿಲ್ಲ. ಕೆಲವು ದಿನ ದನದ ಸೆಗಣಿ ನೋಡುವುದೇ ಕೆಲಸವಾಗಿತ್ತು. ನುಂಗಿದ್ದರೆ ಸೆಗಣಿ ಮೂಲಕ ಹಾರ ಹೊರಬಹುದೆಂದು ಕಾದರು.

ಆದರೆ ಬರದೇ ಹೋದಾಗ ಪಶುವೈದ್ಯರನ್ನು ಸಂಪರ್ಕಿಸಿದರು. ಪಶು ವೈದ್ಯರು ಮೆಟಲ್ ಡಿಟೆಕ್ಟರ್ ಮೂಲಕ ಪರಿಶೀಲಿಸಿದಾಗ ದನದ ಹೊಟ್ಟೆಯಲ್ಲಿ ಸರ ಇರುವುದು ಕಂಡುಬಂದಿದೆ. ಕೊನೆಗೆ ಶಸ್ತ್ರಚಿಕಿತ್ಸೆ ನಡೆಸಿ ಸರ ಹೊರತೆಗೆಯಲಾಯಿತು. ಆಗ ಸರದ ಒಂದು ತುಂಡು ಕಾಣಲಿಲ್ಲ. ಮತ್ತೆ ಕರುವಿನ ಹೊಟ್ಟೆಯನ್ನು ಪರಿಶೀಲಿಸಿದಾಗ ಇನ್ನೊಂದು ತುಂಡು ಕರುವಿನ ಹೊಟ್ಟೆಯಲ್ಲಿರುವುದು ತಿಳಿದುಬಂದಿದೆ. ಇದೀಗ ಎರಡನ್ನೂ ಹೊರತೆಗೆಯಲಾಗಿದ್ದು, ಚಿನ್ನದ ಹಾರ ಹಾಕಿಸಿಕೊಂಡು ಪಶುವಿನ ನೋವು ಮಾತ್ರ ಯಾರಿಗೂ ಹೇಳಲಾಗದ ಸ್ಥಿತಿಯಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments