Webdunia - Bharat's app for daily news and videos

Install App

ಹಸುಗಳು ಬೆಳೆ ಹಾಳು ಮಾಡಬಾರದೆಂದು ನೀರಿಗೆ ವಿಷ ಬೆರೆಕೆ; 12ಕ್ಕೂ ಹೆಚ್ಚು ಹಸುಗಳು ಸಾವು

Webdunia
ಶನಿವಾರ, 4 ಜುಲೈ 2020 (09:11 IST)
ಚಾಮರಾಜನಗರ : ಬೆಳೆ ಹಾಳು ಮಾಡುತ್ತವೆ ಎಂದು ಹಸುಗಳು ಕುಡಿಯುವ ನೀರಿಗೆ ವಿಷ ಬೆರೆಸಿ 12ಕ್ಕೂ ಹೆಚ್ಚು ಹಸುಗಳನ್ನು ಕೊಂದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುತ್ತೂರು ಗ್ರಾಮದಲ್ಲಿ ನಡೆದಿದೆ.

ಬಯಲಿನಲ್ಲಿ ಮೇಯಲು ಹೋಗುತ್ತಿದ್ದ ಹಸುಗಳು ಹುತ್ತೂರು ಗ್ರಾಮದ ಸುತ್ತಮುತ್ತಲಿರುವ ತೋಟಗಳಿಗೆ ನುಗ್ಗಿ ಅಲ್ಲಿದ್ದ ಬೆಳೆಗಳನ್ನು ಹಾಳು ಮಾಡುತ್ತವೆ ಎಂದು ತೋಟದ ಮಾಲೀಕರು ಹಸುಗಳು ಪ್ರತಿದಿನ ಕುಡಿಯುತ್ತಿದ್ದ ಹೊರವಲಯದಲ್ಲಿರುವ ಹಳ್ಳವೊಂದರ ನೀರಿಗೆ ವಿಷ ಬೆರೆಸಿದ್ದಾರೆ.

ಇದನ್ನು ಕುಡಿದ ಪರಿಣಾಮ 12 ಕ್ಕೂ ಹೆಚ್ಚು ಹಸುಗಳು ದಾರಿ ಮಧ್ಯದಲ್ಲಿಯೇ ಸಾವನಪ್ಪಿವೆ, ಅಲ್ಲದೇ ಕೆಲವು ಹಸುಗಳಿಗೆ ಪಶು ವೈದ್ಯರು ಚಿಕಿತ್ಸೆ ನೀಡಿದ್ದರೂ ಕೂಡ 50ಕ್ಕೂ ಹೆಚ್ಚು ಹಸುಗಳ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments