Webdunia - Bharat's app for daily news and videos

Install App

ಹಸುಗಳು ಬೆಳೆ ಹಾಳು ಮಾಡಬಾರದೆಂದು ನೀರಿಗೆ ವಿಷ ಬೆರೆಕೆ; 12ಕ್ಕೂ ಹೆಚ್ಚು ಹಸುಗಳು ಸಾವು

Webdunia
ಶನಿವಾರ, 4 ಜುಲೈ 2020 (09:11 IST)
ಚಾಮರಾಜನಗರ : ಬೆಳೆ ಹಾಳು ಮಾಡುತ್ತವೆ ಎಂದು ಹಸುಗಳು ಕುಡಿಯುವ ನೀರಿಗೆ ವಿಷ ಬೆರೆಸಿ 12ಕ್ಕೂ ಹೆಚ್ಚು ಹಸುಗಳನ್ನು ಕೊಂದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುತ್ತೂರು ಗ್ರಾಮದಲ್ಲಿ ನಡೆದಿದೆ.

ಬಯಲಿನಲ್ಲಿ ಮೇಯಲು ಹೋಗುತ್ತಿದ್ದ ಹಸುಗಳು ಹುತ್ತೂರು ಗ್ರಾಮದ ಸುತ್ತಮುತ್ತಲಿರುವ ತೋಟಗಳಿಗೆ ನುಗ್ಗಿ ಅಲ್ಲಿದ್ದ ಬೆಳೆಗಳನ್ನು ಹಾಳು ಮಾಡುತ್ತವೆ ಎಂದು ತೋಟದ ಮಾಲೀಕರು ಹಸುಗಳು ಪ್ರತಿದಿನ ಕುಡಿಯುತ್ತಿದ್ದ ಹೊರವಲಯದಲ್ಲಿರುವ ಹಳ್ಳವೊಂದರ ನೀರಿಗೆ ವಿಷ ಬೆರೆಸಿದ್ದಾರೆ.

ಇದನ್ನು ಕುಡಿದ ಪರಿಣಾಮ 12 ಕ್ಕೂ ಹೆಚ್ಚು ಹಸುಗಳು ದಾರಿ ಮಧ್ಯದಲ್ಲಿಯೇ ಸಾವನಪ್ಪಿವೆ, ಅಲ್ಲದೇ ಕೆಲವು ಹಸುಗಳಿಗೆ ಪಶು ವೈದ್ಯರು ಚಿಕಿತ್ಸೆ ನೀಡಿದ್ದರೂ ಕೂಡ 50ಕ್ಕೂ ಹೆಚ್ಚು ಹಸುಗಳ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments