Webdunia - Bharat's app for daily news and videos

Install App

ಬಿಎಸ್ ವೈ ವಿಪಕ್ಷಗಳು ಹೇಳಿದಂತೆ ಅಧಿಕಾರ ಮಾಡ್ತಾರೆ: ಯೋಗೇಶ್ವರ್ ದೂರು

Webdunia
ಶುಕ್ರವಾರ, 18 ಜೂನ್ 2021 (10:36 IST)
ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಂದೆ ಸಚಿವ ಸಿಪಿ ಯೋಗೇಶ್ವರ್ ದೂರುಗಳ ಸರಮಾಲೆಯನ್ನೇ ಹರಿಸಿದ್ದಾರೆ. ಬಿಎಸ್ ವೈ ವಿಪಕ್ಷ ನಾಯಕರ ಮಾತಿಗೆ ಹೆಚ್ಚು ಮಣೆ ಹಾಕುತ್ತಾರೆ ಎನ್ನುವುದು ಇದರಲ್ಲಿ ಮುಖ್ಯವಾಗಿದೆ.


ವಿಪಕ್ಷ ನಾಯಕ ಡಿಕೆ ಶಿವಕುಮಾರ್, ಎಚ್ ಡಿ ಕುಮಾರಸ್ವಾಮಿ ಹೇಳಿದಂತೆ ರಾಮನಗರಕ್ಕೆ ಅಧಿಕಾರಿಗಳನ್ನು ನಿಯೋಜಿಸುತ್ತಾರೆ. ಅವರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಕೊಡ್ತಿದ್ದಾರೆ ಎಂದು ಯೋಗೇಶ್ವರ ದೂರಿದ್ದಾರೆ.

ವಿಪಕ್ಷಗಳ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಇದರಿಂದಾಗಿ ಹಳೆ ಮೈಸೂರು ಭಾಗದಲ್ಲಿ ಪಕ್ಷದ ಸ್ಥಿತಿ ಹೀನಾಯವಾಗಿದೆ. ಅಲ್ಲದೆ, ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ ಅಧಿಕವಾಗಿದೆ. ಬಜೆಟ್ ನ ಬಹುಪಾಲು ಹಣವಿರುವ ಖಾತೆಗಳೆಲ್ಲಾ ಸಿಎಂ ಬಳಿಯಿದೆ. ಇದನ್ನು ವಿಜಯೇಂದ್ರ ಅವರೇ ನಿರ್ವಹಿಸುತ್ತಿದ್ದಾರೆ. ಈ ರೀತಿಯಾದ್ರೆ ಮುಂದಿನ ಚುನಾವಣೆಗೆ ಕಷ್ಟ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments