Webdunia - Bharat's app for daily news and videos

Install App

ಬಿಎಸ್ ವೈ ವಿಪಕ್ಷಗಳು ಹೇಳಿದಂತೆ ಅಧಿಕಾರ ಮಾಡ್ತಾರೆ: ಯೋಗೇಶ್ವರ್ ದೂರು

Webdunia
ಶುಕ್ರವಾರ, 18 ಜೂನ್ 2021 (10:36 IST)
ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಂದೆ ಸಚಿವ ಸಿಪಿ ಯೋಗೇಶ್ವರ್ ದೂರುಗಳ ಸರಮಾಲೆಯನ್ನೇ ಹರಿಸಿದ್ದಾರೆ. ಬಿಎಸ್ ವೈ ವಿಪಕ್ಷ ನಾಯಕರ ಮಾತಿಗೆ ಹೆಚ್ಚು ಮಣೆ ಹಾಕುತ್ತಾರೆ ಎನ್ನುವುದು ಇದರಲ್ಲಿ ಮುಖ್ಯವಾಗಿದೆ.


ವಿಪಕ್ಷ ನಾಯಕ ಡಿಕೆ ಶಿವಕುಮಾರ್, ಎಚ್ ಡಿ ಕುಮಾರಸ್ವಾಮಿ ಹೇಳಿದಂತೆ ರಾಮನಗರಕ್ಕೆ ಅಧಿಕಾರಿಗಳನ್ನು ನಿಯೋಜಿಸುತ್ತಾರೆ. ಅವರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಕೊಡ್ತಿದ್ದಾರೆ ಎಂದು ಯೋಗೇಶ್ವರ ದೂರಿದ್ದಾರೆ.

ವಿಪಕ್ಷಗಳ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಇದರಿಂದಾಗಿ ಹಳೆ ಮೈಸೂರು ಭಾಗದಲ್ಲಿ ಪಕ್ಷದ ಸ್ಥಿತಿ ಹೀನಾಯವಾಗಿದೆ. ಅಲ್ಲದೆ, ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ ಅಧಿಕವಾಗಿದೆ. ಬಜೆಟ್ ನ ಬಹುಪಾಲು ಹಣವಿರುವ ಖಾತೆಗಳೆಲ್ಲಾ ಸಿಎಂ ಬಳಿಯಿದೆ. ಇದನ್ನು ವಿಜಯೇಂದ್ರ ಅವರೇ ನಿರ್ವಹಿಸುತ್ತಿದ್ದಾರೆ. ಈ ರೀತಿಯಾದ್ರೆ ಮುಂದಿನ ಚುನಾವಣೆಗೆ ಕಷ್ಟ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮುಂದಿನ ಸುದ್ದಿ
Show comments