Webdunia - Bharat's app for daily news and videos

Install App

ಸಿಪಿ ಯೋಗೇಶ್ವರ್ ದೆಹಲಿ ಪ್ರವಾಸ: ಮತ್ತೆ ಶುರುವಾಗುತ್ತಾ ಸಿಎಂ ಕುರ್ಚಿ ಫೈಟ್?

Webdunia
ಶನಿವಾರ, 26 ಜೂನ್ 2021 (10:01 IST)
ಬೆಂಗಳೂರು: ಸದ್ಯಕ್ಕೆ ತಣ್ಣಗಾಗಿರುವ ಸಿಎಂ ಬದಲಾವಣೆ ವಿಚಾರ ಮತ್ತೆ ಭುಗಿಲೇಳುವ ಲಕ್ಷಣಗಳು ಕಾಣುತ್ತಿವೆ. ಸಚಿವರಾದ ಸಿಪಿ ಯೋಗೇಶ್ವರ್, ಸಿಟಿ ರವಿ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ.


ಈ ಮೊದಲು ಯಡಿಯೂರಪ್ಪ ಆಡಳಿತ ವೈಖರಿ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಂದೆ ಯೋಗೇಶ್ವರ್‍ ಆರೋಪಗಳ ಸುರಿಮಳೆಯೇಗೈದಿದ್ದರು. ಇದೀಗ ಸಿಟಿ ರವಿ ಜೊತೆಗೆ ಕೇಂದ್ರ ನಾಯಕರನ್ನು ಭೇಟಿಯಾಗಲು ಅವರು ದೆಹಲಿಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಎಲ್ಲಾ ಶಾಸಕರು, ಸಚಿವರೊಂದಿಗೆ ಸಭೆ ನಡೆಸಿದ್ದ ಅರುಣ್ ಸಿಂಗ್ ಇಲ್ಲಿನ ಭಿನ್ನಾಭಿಪ್ರಾಯಗಳ ಬಗ್ಗೆ ವರಿಷ್ಠರಿಗೆ ವರದಿ ನೀಡಿದ್ದರು. ಇದರ ಪರಿಣಾಮ ಇನ್ನಷ್ಟೇ ಹೊರಬರಬೇಕಿದೆ. ಅದರ ನಡುವೆಯೇ ಇಬ್ಬರೂ ಸಚಿವರ ದೆಹಲಿ ಭೇಟಿ ಮತ್ತೊಮ್ಮೆ ಸಿಎಂ ಬದಲಾವಣೆ ಫೈಟ್ ಗೆ ಕಾರಣವಾಗುತ್ತಾ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments