ಡಿಸಿಎಂ ಡಿಕೆಶಿವಕುಮಾರ್ ಗೆ ತಿರುಗೇಟು ನೀಡಿದ ಸಿಪಿ ಯೋಗೇಶ್ವರ್

Webdunia
ಬುಧವಾರ, 25 ಅಕ್ಟೋಬರ್ 2023 (16:46 IST)
ತಮ್ಮ ಸರ್ಕಾರ ತೆಗೆದ ಬೆಳಗಾವಿ, ಚನ್ನಪಟ್ಟಣ ನಾಯಕರನ್ನು ಹೆಚ್ಡಿಕೆ ತಬ್ಬಾಡ್ತಿದ್ದಾರೆ ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ಸಿ ಪಿ ಯೋಗೀಶ್ವರ್ ಪ್ರತಿಕ್ರಿಯಿಸಿದ್ದಾರೆ.

ನಾವು ಅವರ ರೀತಿ ಅಧಿಕಾರ ಬೇಕು ಅಂತ ಅಣ್ಣ ತಮ್ಮ ಅಂತ ಕೈ ಎತ್ತಲಿಲ್ಲ.ನಮ್ಮ ರಾಜ್ಯದ ರಾಷ್ಟ್ರೀಯ ನಾಯಕರು, ಜೆಡಿಎಸ್ ನವ್ರು ಹೊಂದಾಣಿಕೆ ಮಾಡಿಕೊಂಡಿದ್ದಾರೆ.ಕಾರ್ಯಕರ್ತರಾದ ನಾವು ಹೊಂದಾಣಿಕೆ ಮಾಡ್ಕೋಬೇಕಾಗುತ್ತದೆ.ಅವರ ರೀತಿ ಅಧಿಕಾರ ಬೇಕು, ಅವಕಾಶ ಬೇಕು ಅಂದಾಗ ಅಣ್ಣ ಅನ್ನೋದು, ಜತೆಯಲ್ಲಿದ್ದಾಗ ತಬ್ಬಾಡೋದು ನಾವು ಮಾಡಲ್ಲ.ಅಧಿಕಾರ ಇದ್ದಾಗ ಒಂಥರ, ಇಲ್ಲದಿದ್ದರೆ ಇನ್ನೊಂಥರ, ಒಂದ್ಸಲ ಅಣ್ಣ ಅನ್ನೋದು, ಇನ್ನೊಮ್ಮೆ ವಿರೋಧ ಮಾಡೋದು ನಾವು ಮಾಡಲ್ಲ ಎಂದು ಸಿ ಪಿ ಯೋಗೇಶ್ವರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments