Webdunia - Bharat's app for daily news and videos

Install App

‘ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ನಿರ್ಲಕ್ಷ್ಯ’ - ಬಿಜೆಪಿಗೆ ಕೈ ಕೊಡ್ತಾರಾ ಸೈನಿಕ?

Webdunia
ಸೋಮವಾರ, 21 ಅಕ್ಟೋಬರ್ 2019 (18:04 IST)
ಬಿಜೆಪಿಯಿಂದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ ಅನ್ನೋ ಮಾತುಗಳು ಮತ್ತೆ ಹರಿದಾಡಲಾರಂಭಿಸಿವೆ.

ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ರನ್ನು ಬಿಜೆಪಿ ನಿರ್ಲಕ್ಷ್ಯ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರೋ ಡಿಸಿಎಂ ಅಶ್ವಥ್ ನಾರಾಯಣ್, ಬಿಜೆಪಿ ಅವರನ್ನ ನಿರ್ಲಕ್ಷ್ಯ ಮಾಡುವುದಿಲ್ಲ. ಅವರು ನಮ್ಮ ಪಕ್ಷದ ನಾಯಕರು. ಮುಂದಿನ ದಿನಗಳಲ್ಲಿ ಅವರಿಗೆ ಎಲ್ಲವೂ ಒಳ್ಳೆಯದಾಗಲಿದೆ. ಪಕ್ಷದಲ್ಲಿ ಉನ್ನತ ಸ್ಥಾನಮಾನ ಸಿಗಲಿದೆ. ಯಾರು ಕೂಡ ಈ ಬಗ್ಗೆ ಅನುಮಾನ ಪಡುವುದು ಬೇಡ ಅಂತ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ನೀರಾವರಿ ಯೋಜನೆ ಜಾರಿಯಾಗಿದ್ದು ಬಿಜೆಪಿ ಸರ್ಕಾರದಲ್ಲಿ. ಹಾಗಾಗಿ ಅವರಿಗೆ ಪಕ್ಷ ಯಾವುತ್ತು ನಿರ್ಲಕ್ಷ್ಯ ಮಾಡಲ್ಲ. ಸಿ.ಪಿ.ಯೋಗೇಶ್ವರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರೋದಿಲ್ಲ. ಅವರು ಬಿಜೆಪಿ ಪಕ್ಷದ ಸದೃಢ ನಾಯಕರು. ಯಾವುದೇ ಕಾರಣಕ್ಕೂ ಅವರು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ ಅಂತ ಡಿಸಿಎಂ ಹೇಳಿದ್ದಾರೆ.  



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments