ಸಿ.ಪಿ.ಯೋಗೇಶ್ವರ್ ಜೆಡಿಎಸ್ ಸೇರ್ಪಡೆ ಮಾಹಿತಿಯಿಲ್ಲ: ಕುಮಾರಸ್ವಾಮಿ

Webdunia
ಶುಕ್ರವಾರ, 13 ಅಕ್ಟೋಬರ್ 2017 (19:16 IST)
ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಸಿ.ಪಿ.ಯೋಗೇಶ್ವರ್ ಜೊತೆ ನಾನು ಮಾತುಕತೆಯೇ ನಡೆಸಿಲ್ಲ. ಚುನಾವಣೆ ಸಂದರ್ಭದಲ್ಲಿ ಇಂತಹ ವದಂತಿಗಳು ಸಹಜ ಎಂದು ತಿಳಿಸಿದ್ದಾರೆ.
 
ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಯೋಗೇಶ್ವರ್ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎನ್ನುವ ವರದಿಯಲ್ಲಿ ಸತ್ಯಾಂಶವಿಲ್ಲ. ನನಗೆ ಗೊತ್ತಿದ್ದರೆ ಮಾಹಿತಿ ನೀಡುತ್ತಿದ್ದೆ ಎಂದು ಹೇಳಿದ್ದಾರೆ.
 
ನನ್ನೊಂದಿಗೆ ಯೋಗೇಶ್ವರ್ ಚರ್ಚೆ ನಡೆಸಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರೊಂದಿಗೆ ಚರ್ಚೆ ನಡೆಸಿದ್ದರೆ ನನಗೆ ತಿಳಿದಿಲ್ಲ ಎಂದು ಜೆಡಿಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಕ್ಷಗಾನ ಕಲಾವಿದನ ತಾಯಿಯ ನಿಂದನೆ ಆರೋಪ: ಮಹೇಶ್ ಶೆಟ್ಟಿಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಅಪರೂಪದ ಕ್ಷಣ, ಮನೆಯಿಂದ ಹೊರಕಳುಹಿಸಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗುಸು ಗುಸು

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಹೋಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್ ಮನೆ ಎದುರು ಅಚ್ಚರಿ ಘಟನೆ, Video

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

ಮುಂದಿನ ಸುದ್ದಿ
Show comments