Webdunia - Bharat's app for daily news and videos

Install App

ಫಲಿತಾಂಶಕ್ಕೂ ಮೊದಲೇ ಸೋಲೊಪ್ಪಿಕೊಂಡರೇ ಸಿಪಿ ಯೋಗೇಶ್ವರ್?

Webdunia
ಸೋಮವಾರ, 14 ಮೇ 2018 (13:21 IST)
ಬೆಂಗಳೂರು: ಚನ್ನಪಟ್ಟಣದ ಪ್ರತಿಷ್ಠಿತ ಕಣದಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್ ಫಲಿತಾಂಶಕ್ಕೂ ಮೊದಲೇ ಸೋಲೊಪ್ಪಿಕೊಂಡರೇ?

ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರ ಧಾಟಿ ನೋಡಿದರೆ ಈಗಲೇ ಸೋಲಿನ ಹತಾಶೆಯಲ್ಲಿರುವಂತೆ ಕಂಡಿದೆ. ಎಚ್ ಎಂ ರೇವಣ್ಣ ನನ್ನ ವಿರುದ್ಧ ಸ್ಪರ್ಧಿಸಿದ್ದರಿಂದ ಹಿಂದುಳಿದ, ದಲಿತರ ಮತಗಳು ನನಗೆ ಕಡಿಮೆಯಾಗಿದೆ.

ನನ್ನ ಮುಗಿಸಲು ಡಿಕೆಶಿ ಬ್ರದರ್ಸ್ ಸುಪಾರಿ ಕೊಟ್ಟಿದ್ದಾರೆ. ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲೆಂದೇ ಜೆಡಿಎಸ್ ಶಕ್ತಿ ಮೀರಿ ಹಣದ ಹೊಳೆ ಹರಿಸಿದೆ. ರಾಜಕೀಯ ತಂತ್ರಕ್ಕೆ ನಾನು ಬಲಿಯಾಗಿದ್ದೇನೆ. ಬೇರೆ ಪಕ್ಷದಲ್ಲಿದ್ದರೆ ಸುಲಭವಾಗಿ ಗೆಲುವು ಸಾಧಿಸುತ್ತಿದ್ದೆ. ಹೀಗಾಗಿ ಕಡಿಮೆ ಅಂತರದಲ್ಲಿ ನಾನು ಗೆಲುವು ಸಾಧಿಸಬಹುದಷ್ಟೇ ಎಂದು ಯೋಗೇಶ್ವರ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments