Webdunia - Bharat's app for daily news and videos

Install App

ಫಲಿತಾಂಶಕ್ಕೂ ಮೊದಲೇ ಸೋಲೊಪ್ಪಿಕೊಂಡರೇ ಸಿಪಿ ಯೋಗೇಶ್ವರ್?

Webdunia
ಸೋಮವಾರ, 14 ಮೇ 2018 (13:21 IST)
ಬೆಂಗಳೂರು: ಚನ್ನಪಟ್ಟಣದ ಪ್ರತಿಷ್ಠಿತ ಕಣದಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್ ಫಲಿತಾಂಶಕ್ಕೂ ಮೊದಲೇ ಸೋಲೊಪ್ಪಿಕೊಂಡರೇ?

ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರ ಧಾಟಿ ನೋಡಿದರೆ ಈಗಲೇ ಸೋಲಿನ ಹತಾಶೆಯಲ್ಲಿರುವಂತೆ ಕಂಡಿದೆ. ಎಚ್ ಎಂ ರೇವಣ್ಣ ನನ್ನ ವಿರುದ್ಧ ಸ್ಪರ್ಧಿಸಿದ್ದರಿಂದ ಹಿಂದುಳಿದ, ದಲಿತರ ಮತಗಳು ನನಗೆ ಕಡಿಮೆಯಾಗಿದೆ.

ನನ್ನ ಮುಗಿಸಲು ಡಿಕೆಶಿ ಬ್ರದರ್ಸ್ ಸುಪಾರಿ ಕೊಟ್ಟಿದ್ದಾರೆ. ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲೆಂದೇ ಜೆಡಿಎಸ್ ಶಕ್ತಿ ಮೀರಿ ಹಣದ ಹೊಳೆ ಹರಿಸಿದೆ. ರಾಜಕೀಯ ತಂತ್ರಕ್ಕೆ ನಾನು ಬಲಿಯಾಗಿದ್ದೇನೆ. ಬೇರೆ ಪಕ್ಷದಲ್ಲಿದ್ದರೆ ಸುಲಭವಾಗಿ ಗೆಲುವು ಸಾಧಿಸುತ್ತಿದ್ದೆ. ಹೀಗಾಗಿ ಕಡಿಮೆ ಅಂತರದಲ್ಲಿ ನಾನು ಗೆಲುವು ಸಾಧಿಸಬಹುದಷ್ಟೇ ಎಂದು ಯೋಗೇಶ್ವರ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments