ಸರ್ಕಾರದ ಪಟಾಕಿ ರೂಲ್ಸ್ ಲೆಕ್ಕಕ್ಕೇ ಇಲ್ಲ!

Webdunia
ಸೋಮವಾರ, 13 ನವೆಂಬರ್ 2023 (10:40 IST)
ಬೆಂಗಳೂರು: ಇತ್ತೀಚೆಗೆ ರಾಜ್ಯ ಸರ್ಕಾರ ಪಟಾಕಿ ಹಚ್ಚುವ ವಿಚಾರದಲ್ಲಿ ಕೆಲವೊಂದು ನಿಯಮಗಳನ್ನು ಜಾರಿಗೆ ತಂದಿತ್ತು. ಆದರೆ ಇದೀಗ ದೀಪಾವಳಿ ಸಮಯಲ್ಲಿ ಆ ನಿಯಮಗಳೆಲ್ಲಾ ಲೆಕ್ಕಕ್ಕೇ ಇಲ್ಲದಂತಾಗಿದೆ.

ದೀಪಾವಳಿ ಆಗಲೀ ಯಾವುದೇ ವಿಶೇಷ ಸಂದರ್ಭಗಳಲ್ಲಾಗಲೀ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಖಡಕ್ ಆಗಿ ಹೇಳಿತ್ತು. ಅಲ್ಲದೆ, ಹಸಿರು ಪಟಾಕಿ ಮಾತ್ರ ಹೊಡೆಯಬೇಕು ಎಂದು ನಿಯಮ ಮಾಡಿತ್ತು. ಆದರೆ ಅದೆಲ್ಲವೂ ಕೇವಲ ಕಾಗದದ ಮೇಲೆ ಮಾತ್ರ ಎಂಬಂತಾಗಿದೆ.

ದೀಪಾವಳಿ ಹಬ್ಬ ಶುರುವಾಗಿದ್ದು ಎಲ್ಲಾ ಕಡೆ ಹಗಲು-ರಾತ್ರಿ ಎಂಬ ಸಮಯ ಬೇಧವಿಲ್ಲದೇ ಪಟಾಕಿ ಸದ್ದು ಕೇಳುತ್ತಲೇ ಇದೆ. ಅಲ್ಲಿಗೆ ರಾಜ್ಯ ಸರ್ಕಾರ ನಿಯಮಕ್ಕೆ ಯಾವುದೇ ಬೆಲೆ ಇಲ್ಲ ಎಂಬಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments