Webdunia - Bharat's app for daily news and videos

Install App

ಪಟಾಕಿ ಸಿಡಿತ: 90ಕ್ಕೂ ಹೆಚ್ಚು ಜನರಿಗೆ ಗಾಯ

Webdunia
ಶುಕ್ರವಾರ, 13 ನವೆಂಬರ್ 2015 (11:32 IST)
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಸಿಡಿಸುವ ವೇಳೆ ಗಾಯಗೊಂಡವರ ಸಂಖ್ಯೆ 90 ದಾಟಿದೆ. ಅವರಲ್ಲಿ ಮೂವರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡವರನ್ನು ಬೆಂಗಳೂರಿನ ಶ್ರೀನಗರದ ಭುವನಾ (8), ಕೋಲಾರದ ಮಡೇರಹಳ್ಳಿಯ ಮೋಹಿತ್‌ (9) ಮತ್ತು ಚಿತ್ತೂರಿನ ಆನಂದ್‌ (14) ಎಂದು ಗುರುತಿಸಲಾಗಿದೆ. ಮೂವರನ್ನು ಮಿಂಟೊ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಪ ಸ್ವಲ್ಪ ಗಾಯಗೊಂಡವರು ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದಾರೆ.
 
ನಾರಾಯಣ ನೇತ್ರಾಲಯದಲ್ಲಿ 30, ಮಿಂಟೊ ಆಸ್ಪತ್ರೆಯಲ್ಲಿ 23, ಶಂಕರ ಆಸ್ಪತ್ರೆಯಲ್ಲಿ 16, ವಿಜಯಾ ನೇತ್ರಾಲಯದಲ್ಲಿ 8, ನೇತ್ರಧಾಮದಲ್ಲಿ 2, ಸಂಪ್ರತಿ ಕಣ್ಣಿನ ಆಸ್ಪತ್ರೆಯಲ್ಲಿ 5 ಮತ್ತು ಬೆಂಗಳೂರು ನೇತ್ರಾಲಯ ಆಸ್ಪತ್ರೆ 4 ಮತ್ತು ನೇತ್ರಧಾಮದಲ್ಲಿ ಇಬ್ಬರು ಚಿಕಿತ್ಸೆ ಪಡೆದಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments