Webdunia - Bharat's app for daily news and videos

Install App

ಟ್ರಾಫಿಕ್ ನಲ್ಲಿ ಪರದಾಡಿದ ಅಂಬ್ಯುಲೆನ್ಸ್

Webdunia
ಶನಿವಾರ, 26 ಅಕ್ಟೋಬರ್ 2019 (18:30 IST)
ಟ್ರಾಫಿಕ್ ನಲ್ಲಿ ಅಂಬ್ಯುಲೆನ್ಸ್ ವೊಂದು ಸಿಲುಕಿ ಪರದಾಡಿದ ಘಟನೆ ನಡೆದಿದೆ.
 

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ಟ್ರಾಪಿಕ್ ಸಮಸ್ಯೆ ಮೀತಿಮಿರಿ ಬೆಳೆಯುತ್ತಿದ್ದು, ವಾಹನ ದಟ್ಟಣೆ ದಿನದಿಂದ ದಿನಕ್ಕೆ ವೃದ್ಧಿಸುತ್ತಿದೆ. ಅಲ್ಲದೇ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೊಪ್ಪಿಕರ ರೋಡಿನಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಅಂಬ್ಯುಲೆನ್ಸ್ ಮಾರ್ಗ ಮಧ್ಯದಲ್ಲಿ ಪರದಾಡಿದೆ.

ಎರಡು ಬದಿಯಿಂದ ಬರುವ ವಾಹನಗಳ ಮಧ್ಯೆ ನುಸುಳಿಕೊಂಡು ಹೋಗುವಲ್ಲಿ ಅಂಬ್ಯುಲೆನ್ಸ್ ಪರದಾಡಿದ ಸ್ಥಿತಿ ವಿಡಿಯೋದಲ್ಲಿ ಸೆರೆಯಾಗಿದೆ.

ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಹಾಗೂ ವಾಹನಗಳು ಸಂಕಷ್ಟಕ್ಕೆ ಸಿಲುಕುವಂತಹ  ಸ್ಥಿತಿ ನಿರ್ಮಾಣವಾಗಿದೆ.

ಜನತೆ ಬೆಂಗಳೂರಿನ ಟ್ರಾಫಿಕ್ ನೋಡಿ ಹುಬ್ಬಳ್ಳಿ ಟ್ರಾಫಿಕ್ ತುಂಬಾ ಕಡಿಮೆ ಎಂದು ಹೇಳುತ್ತಿದ್ದರು. ಆದರೇ ಪ್ರಸ್ತುತ ದಿನಮಾನಗಳಲ್ಲಿ ಹುಬ್ಬಳ್ಳಿ -ಬೆಂಗಳೂರು ಮಹಾನಗರವನ್ನು ಟ್ರಾಫಿಕ್ ನಲ್ಲಿ ಹಿಂದಿಕ್ಕುವ ರೀತಿಯಲ್ಲಿ ಮುನ್ನುಗ್ಗುತ್ತಿದೆ. ಒಟ್ಟಾರೆಯಾಗಿ ಆಸ್ಪತ್ರೆಗೆ ತೆರಳಬೇಕಿದ್ದ ಅಂಬ್ಯುಲೆನ್ಸ್ ಕೆಲಕಾಲ ಪರದಾಡಿದ ಸ್ಥಿತಿ ನಿಜಕ್ಕೂ ಮನಕಲುಕುವಂತಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments