Webdunia - Bharat's app for daily news and videos

Install App

ರೀಲ್ಸ್‌ಗಾಗಿ ಹುಚ್ಚಾಟ...ಆವುಲಬೆಟ್ಟದ ವ್ಯೂ ಪಾಯಿಂಟ್‌ ಏರಿದ ಯುವಕನಿಂದಲೇ ಕ್ಷಮೆ ಕೇಳಿಸಿದ ಖಾಕಿ

Sampriya
ಮಂಗಳವಾರ, 10 ಸೆಪ್ಟಂಬರ್ 2024 (16:46 IST)
Photo Courtesy X
ಚಿಕ್ಕಬಳ್ಳಾಪುರ: ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೀಕ್ಷಣೆ ಪಡುವ ಸಲುವಾಗಿ ತಾಲ್ಲೂಕಿನ ಆವುಲಬೆಟ್ಟದ ವ್ಯೂ ಪಾಯಿಂಟ್‌ನಲ್ಲಿ ಅಪಾಯಕಾರಿ ಸ್ಥಳದಲ್ಲಿ ರೀಲ್ಸ್ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ಎಚ್ಚರಿಕೆ ನೀಡಿದ್ದಾರೆ.

ಅಕ್ಷಯ್ ಕುಮಾರ್ ಎಂಬಾತ ಆವುಲಬೆಟ್ಟದ ವ್ಯೂ ಪಾಯಿಂಟ್‌ನಿಂದ ಅಪಾಯಕಾರಿ ಸ್ಥಳದಲ್ಲಿ ರೀಲ್ಸ್ ಮಾಡಿ, ಅದನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾನೆ.

ಈ ವಿಚಾರ ಪೊಲೀಸರಿಗೆ ತಿಳಿಯುತ್ತಿದ್ದ ಹಾಗೇ ಆತನನ್ನು ವಶಕ್ಕೆ ಪಡೆದು ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಆತನಿಂದಲೇ ವಿಡಿಯೊ ಮಾಡಿಸಿ ಇನ್ನು ಮುಂದೆ ಯಾರೂ ಈ ರೀತಿಯಲ್ಲಿ ಹುಚ್ಚಾಟದ ಸಾಹಸಗಳನ್ನು ಮಾಡಬಾರದು ಎಂದು ಕಿವಿಮಾತು ಹೇಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಪ್ರತಿಕ್ರಿಯಿಸಿ,  ಪ್ರವಾಸಿ ತಾಣಗಳಲ್ಲಿ ಹೀಗೆ ಅಪಾಯಕಾರಿಯಾದ ರೀತಿಯಲ್ಲಿ ರೀಲ್ಸ್ ಮಾಡುವುದು ಸರಿಯಲ್ಲ. ಇಂತಹ ಪ್ರಕರಣಗಳು ಕಂಡು ಬಂದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments