Select Your Language

Notifications

webdunia
webdunia
webdunia
webdunia

ಕನ್ನಡ ಬಳಕೆ ಅನಿವಾರ್ಯವೆಂಬ ವಾತಾವರಣ ಸೃಷ್ಟಿಸಿ-ಸಿದ್ದರಾಮಯ್ಯ

ಕನ್ನಡ ಬಳಕೆ ಅನಿವಾರ್ಯವೆಂಬ ವಾತಾವರಣ ಸೃಷ್ಟಿಸಿ-ಸಿದ್ದರಾಮಯ್ಯ
bangalore , ಶುಕ್ರವಾರ, 20 ಅಕ್ಟೋಬರ್ 2023 (17:20 IST)
ಬೇರೆ ಬೇರೆ ರಾಜ್ಯಗಳಲ್ಲಿ ಆಯಾ ಭಾಷೆ ಕಲಿಯದಿದ್ದರೆ ಬದುಕು ನಡೆಸುವುದು ಸುಲಭವಲ್ಲ, ಆದರೆ ಕರ್ನಾಟಕದಲ್ಲಿ ಬೇರೆ ಭಾಷಿಕರು ಕನ್ನಡ ಕಲಿಯದಿದ್ದರೂ ಇಲ್ಲಿ ಜೀವನ ನಡೆಸುತ್ತಾರೆ. ಹಾಗಾಗಿ ಕರುನಾಡಿನಲ್ಲಿ ಕನ್ನಡ ಬಳಕೆ ಮಾತನಾಡುವುದು ಅನಿವಾರ್ಯ ಎಂಬಂತಹ ವಾತಾವರಣವನ್ನು ನಾವೆಲ್ಲ ಸೃಷ್ಟಿಸಬೇಕು ಎಂದು ವಿಧಾನಸೌಧ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷವಾಗಿರುವ ಹಿನ್ನೆಲೆಯಲ್ಲಿ ಮಾತನಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದಾಂತ ಪ್ರೇಮ ಮೆರೆದರಾ ಸಚಿವ ಸತೀಶ್ ಜಾರಕಿಹೊಳಿ