Webdunia - Bharat's app for daily news and videos

Install App

ಕನ್ನಡ ಬಳಕೆ ಅನಿವಾರ್ಯವೆಂಬ ವಾತಾವರಣ ಸೃಷ್ಟಿಸಿ-ಸಿದ್ದರಾಮಯ್ಯ

Webdunia
ಶುಕ್ರವಾರ, 20 ಅಕ್ಟೋಬರ್ 2023 (17:20 IST)
ಬೇರೆ ಬೇರೆ ರಾಜ್ಯಗಳಲ್ಲಿ ಆಯಾ ಭಾಷೆ ಕಲಿಯದಿದ್ದರೆ ಬದುಕು ನಡೆಸುವುದು ಸುಲಭವಲ್ಲ, ಆದರೆ ಕರ್ನಾಟಕದಲ್ಲಿ ಬೇರೆ ಭಾಷಿಕರು ಕನ್ನಡ ಕಲಿಯದಿದ್ದರೂ ಇಲ್ಲಿ ಜೀವನ ನಡೆಸುತ್ತಾರೆ. ಹಾಗಾಗಿ ಕರುನಾಡಿನಲ್ಲಿ ಕನ್ನಡ ಬಳಕೆ ಮಾತನಾಡುವುದು ಅನಿವಾರ್ಯ ಎಂಬಂತಹ ವಾತಾವರಣವನ್ನು ನಾವೆಲ್ಲ ಸೃಷ್ಟಿಸಬೇಕು ಎಂದು ವಿಧಾನಸೌಧ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷವಾಗಿರುವ ಹಿನ್ನೆಲೆಯಲ್ಲಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments