Webdunia - Bharat's app for daily news and videos

Install App

ಅಭಿವೃದ್ಧಿಯ ಶ್ರೇಯಸ್ಸು ಕರ್ನಾಟಕಕ್ಕೆ ಸಲ್ಲಬೇಕು: ಬೊಮ್ಮಾಯಿ

Webdunia
ಸೋಮವಾರ, 13 ಫೆಬ್ರವರಿ 2023 (06:44 IST)
ಬೆಂಗಳೂರು : ಏರೋಸ್ಪೇಸ್ ಅಭಿವೃದ್ಧಿಯ ಶ್ರೇಯಸ್ಸು ಕರ್ನಾಟಕಕ್ಕೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಭಾನುವಾರ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಏರೋ ಇಂಡಿಯಾ 2023ರ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಪಾಲ್ಗೊಂಡು ಮಾತನಾಡಿದ ಅವರು,

 ರಾಜ್ಯದ ಏರೋಸ್ಪೇಸ್ ನೀತಿ ಹಾಗೂ ರಕ್ಷಣಾ ಪಾರ್ಕ್ನ ಮೊದಲ ಹಂತ ಪೂರ್ಣಗೊಂಡಿದೆ. 2ನೇ ಹಂತವೂ ಪ್ರಾರಂಭವಾಗುತ್ತಿದೆ. ಬೆಂಗಳೂರು ಏರೋಸ್ಪೇಸ್ ಕೇಂದ್ರವಾಗಿದೆ. ಇದು ಏರ್ ಶೊ ನಡೆಸಲು ಅತ್ಯಂತ ಸೂಕ್ತ ಸ್ಥಳ.

ಭಾರತೀಯ ಏರೋಸ್ಪೇಸ್ ತಂತ್ರಜ್ಞಾನವನ್ನು ಇದರಿಂದ ಬಿಂಬಿಸಬಹುದಾಗಿದೆ. ಬೆಂಗಳೂರು ವಾಣಿಜ್ಯ ಮತ್ತು ರಕ್ಷಣಾ ಉತ್ಪಾದನೆ ಕೇಂದ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments