ಚಿಕ್ಕಬೆಟ್ಟದ ತಪ್ಪಲಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯ ಅಂತ್ಯಕ್ರಿಯೆ

Webdunia
ಶುಕ್ರವಾರ, 24 ಮಾರ್ಚ್ 2023 (07:14 IST)
ಹಾಸನ : ಶ್ರವಣಬೆಳಗೊಳದ ಖ್ಯಾತ ಜೈನ ಮುನಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (ಅವರ ಅಂತ್ಯಕ್ರಿಯೆ ಚಿಕ್ಕಬೆಟ್ಟದ ತಪ್ಪಲಿನಲ್ಲಿ ಜೈನ ಸಂಪ್ರದಾಯದ ಅನುಸಾರ ಕಿರಿಯ ಸ್ವಾಮೀಜಿ ಸಮ್ಮುಖದಲ್ಲಿ ನಡೆಯಿತು.

ಜೈನ ಮುನಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಗುರುವಾರ ನಸುಕಿನ ಜಾವ ಜೀನೈಕ್ಯರಾಗಿದ್ದಾರೆ. ಸ್ವಾಮೀಜಿ ಗುರುವಾರ ಬೆಳಗ್ಗೆ ನಿತ್ಯಕರ್ಮಗಳಿಗೆ ಎದ್ದಂತಹ ಸಮಯದಲ್ಲಿ ಕಾಲುಜಾರಿ ಕೆಳಗೆ ಬಿದ್ದು, ತಲೆಗೆ ಗಂಭೀರ ಸ್ವರೂಪದ ಪೆಟ್ಟು ಮಾಡಿಕೊಂಡಿದ್ದರು. ಕೂಡಲೇ ಸ್ವಾಮೀಜಿಯನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ.

73 ವರ್ಷದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜೀನೈಕ್ಯರಾಗಿರುವುದಾದಕ್ಕೆ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ, ಆದಿಚುಂಚನಗಿರಿ ಸ್ವಾಮೀಜಿ, ಸುತ್ತೂರು ಶ್ರೀಗಳು ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ.

ಶ್ರೀಮಠದ ಆವರಣದಲ್ಲಿ ಸ್ವಾಮೀಜಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಭಕ್ತರು ಅಂತಿಮ ನಮನ ಸಲ್ಲಿಸಿದರು. ಶ್ರೀಗಳ ಗೌರವಾರ್ಥ ಶ್ರವಣಬೆಳಗೊಳದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿ ಸ್ವಯಂಪ್ರೇರಿತವಾಗಿ ಬಂದ್ ಆಚರಿಸಲಾಯಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments