ಕ್ರಿಕೆಟ್ ಬಾಲ್ ಎತ್ತಲು ಹೋಗಿ ದುರಂತ!

Webdunia
ಭಾನುವಾರ, 7 ನವೆಂಬರ್ 2021 (08:34 IST)
ಆನೇಕಲ್ : ಕ್ರಿಕೆಟ್ ಆಟವಾಡುತ್ತಿದ್ದಾಗ ಬಾಲ್ ಅನ್ನು ಎತ್ತಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸೇರಿ ಒಟ್ಟು ಮೂವರು ಸಾವನ್ನಪ್ಪಿರುವ ಘಟನೆ ಆನೇಕಲ್ನಲ್ಲಿ ನಡೆದಿದೆ.
ಆನೇಕಲ್ನ ಇಗ್ಗಲೂರು ಗ್ರಾಮದ ಬಳಿ ಕೃಷಿ ಹೊಂಡಕ್ಕೆ ಬಿದ್ದು ದುರಂತವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಗ್ಗಲೂರು ಬಳಿ ಈ ಘಟನೆ ನಡೆದಿದೆ.
ಕೃಷಿ ಹೊಂಡಕ್ಕೆ ಬಿದ್ದ ಬಾಲ್ ತರಲು ಹೋಗಿ ಈ ದುರ್ಘಟನೆ ನಡೆದಿದೆ. ಕೃಷಿ ಹೊಂಡಕ್ಕೆ ಬಿದ್ದ ಒಬ್ಬನನ್ನು ರಕ್ಷಿಸಲು ಹೋಗಿ ಮೂವರು ಸಾವನ್ನಪ್ಪಿದ್ದಾರೆ. ಧೀಮಂತ ( 13), ಹೃಷಿಕೇಶ್ (9), ಅಮಿತ್ ಕುಮಾರ್ (31) ಮೃತಪಟ್ಟವರಾಗಿದ್ದಾರೆ. ಮಜುಮ್ದಾರ್ ಆಸ್ಪತ್ರೆಗೆ ಮೂವರ ಮೃತದೇಹಗಳನ್ನು ಸ್ಥಳಾಂತರ ಮಾಡಲಾಗಿದೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಕ್ರಿಕೆಟ್ ಬಾಲ್ ತರಲು ಹೋಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.
ಕೃಷಿ ಹೊಂಡಕ್ಕೆ ಬಿದ್ದು ಸಾವನಪ್ಪಿದ ಇಬ್ಬರು ಬಾಲಕರು, ಓರ್ವ ಯುವಕನ ಮೃತದೇಹವನ್ನು ಹೊರಗೆ ತೆಗೆಯಲಾಗಿದೆ. ಶಾಲೆಗೆ ರಜೆಯಿದ್ದ ಕಾರಣದಿಂದ ಕ್ರಿಕೆಟ್ ಆಡುತ್ತಿದ್ದ ಬಾಲಕರು ಕೃಷಿ ಹೊಂಡಕ್ಕೆ ಬಿದ್ದಿದ್ದ ಬಾಲ್ ಅನ್ನು ತೆಗೆಯಲು ಹೋದಾಗ ಈ ಘಟನೆ ನಡೆದಿದೆ. ಒಬ್ಬನನ್ನು ಬಚಾವ್ ಮಾಡಲು ಹೋಗಿ ಮೂರು ಜನರ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments