Webdunia - Bharat's app for daily news and videos

Install App

ಊರಿನಲ್ಲಿ ಕ್ರೈಮ್ ಜಾಸ್ತಿ ಇಲ್ಲ ಅದಕ್ಕೆ ಠಾಣೆ ಕೊಡುವುದಿಲ್ಲ- ಗೃಹಸಚಿವರ ಉಡಾಫೆ ಮಾತು

Webdunia
ಬುಧವಾರ, 21 ಸೆಪ್ಟಂಬರ್ 2022 (17:02 IST)
ಊರಿಗೆ ಪೊಲೀಸ್‌ ಠಾಣೆ ಬೇಕು ಎಂದರೆ, ಆ ಊರಿನಲ್ಲಿ ವರ್ಷಕ್ಕೆ ಕನಿಷ್ಠ 300 ಕ್ರೈಂಗಳು ನಡೆದಿರಬೇಕು. ಅಲ್ಲಿನ ಜನಸಂಖ್ಯೆ 50ರಿಂದ 60 ಸಾವಿರ ಇರಬೇಕು.ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗೌರಿಬಿದನೂರು ಶಾಸಕ ಎನ್‌.ಎಚ್‌. ಶಿವಶಂಕರ ರೆಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದ ಬಗೆ.
 
ನಿಮ್ಮ ಊರಿನಲ್ಲಿ ಅಷ್ಟೊಂದು ಕ್ರೈಂ ನಡೆದಿಲ್ಲ. ನಿಮಗಿದು ಸಮಾಧಾನದ ಸಂಗತಿ. ಕ್ರೈಂ ಜಾಸ್ತಿ ನಡೆದಿಲ್ಲ ಅಂದರೆ ನಿಮ್ಮ ಊರಲ್ಲಿ ಸಜ್ಜನರು ಇದ್ದಾರೆ ಅಂತ ಅರ್ಥ. ಆಸ್ಪತ್ರೆ ಕೇಳಬಹುದು. ಪೊಲೀಸ್‌ ಠಾಣೆ ಕೇಳುವುದು ಒಳ್ಳೆಯ ಲಕ್ಷಣ ಅಲ್ಲ ಎಂದವರು ಹೇಳಿದರು. ಇದಕ್ಕೆ ಆಸ್ಪತ್ರೆ ಕೇಳಿದರೆ ಒಳ್ಳೆಯ ಲಕ್ಷಣ ಹೇಗಾಗುತ್ತದೆ ಎಂದು ಸ್ಪೀಕರ್‌ ಕಾಗೇರಿ ಪ್ರಶ್ನಿಸಿದರು. ಪೊಲೀಸ್‌ ಠಾಣೆ ಬೇಕಾದರೆ ಊರಿನ ಜನ ದುರ್ಜನರು ಆಗಬೇಕೇ ಎಂದು ಸಿ.ಟಿ. ರವಿ ಛೇಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments