Select Your Language

Notifications

webdunia
webdunia
webdunia
webdunia

ಜನಾರ್ದನ ರೆಡ್ಡಿ ಮೇಲೆ ಕ್ರಿಮಿನಲ್ ಕೇಸ್..!

ಜನಾರ್ದನ ರೆಡ್ಡಿ ಮೇಲೆ ಕ್ರಿಮಿನಲ್ ಕೇಸ್..!
ಬೆಂಗಳೂರು , ಶುಕ್ರವಾರ, 28 ಜನವರಿ 2022 (09:24 IST)
ಬೆಂಗಳೂರು : ಮಾಜಿ ಸಚಿವ, ಗಣಧಣಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಅಕ್ರಮ ಅದಿರು ಸಾಗಾಣೆ ಪ್ರಕರಣದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

2009-10 ರ ಆದಾಯ ತೆರಿಗೆ ವಂಚಿಸಿ ಸಾವಿರಾರು ಟನ್ಗಟ್ಟಲೇ ಅದಿರು ಸಾಗಿಸಿದ ಆರೋಪದ ಮೇಲೆ ಜನಾರ್ದನ ರೆಡ್ಡಿ ನಿವಾಸ, ಕಚೇರಿ ಸೇರಿ ಐಟಿ ಇಲಾಖೆ ಹಲವೆಡೆ ದಾಳಿ ನಡೆಸಿತ್ತು. ಈ ಬಗ್ಗೆ ಕೆಲವೊಂದು ದಾಖಲಾತಿ, ಡಿಜಿಟಲ್ ಸಾಕ್ಷ್ಯ ಲಭ್ಯವಾಗಿತ್ತು.

ಈ ಬಗ್ಗೆ, ಖಾಸಗಿ ದೂರು ದಾಖಲಾಗಿತ್ತು. ಹೀಗಾಗಿ ಜನಾರ್ದನ ರೆಡ್ಡಿ ಸೇರಿದಂತೆ ಪ್ರಕರಣದಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ವೈನ್‍ಸ್ಟೋರ್ ಗೆ ಅನುಮತಿ ನೀಡಿದ ಸರ್ಕಾರ?