ಜನಾರ್ದನ ರೆಡ್ಡಿ ಮೇಲೆ ಕ್ರಿಮಿನಲ್ ಕೇಸ್..!

Webdunia
ಶುಕ್ರವಾರ, 28 ಜನವರಿ 2022 (09:24 IST)
ಬೆಂಗಳೂರು : ಮಾಜಿ ಸಚಿವ, ಗಣಧಣಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಅಕ್ರಮ ಅದಿರು ಸಾಗಾಣೆ ಪ್ರಕರಣದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

2009-10 ರ ಆದಾಯ ತೆರಿಗೆ ವಂಚಿಸಿ ಸಾವಿರಾರು ಟನ್ಗಟ್ಟಲೇ ಅದಿರು ಸಾಗಿಸಿದ ಆರೋಪದ ಮೇಲೆ ಜನಾರ್ದನ ರೆಡ್ಡಿ ನಿವಾಸ, ಕಚೇರಿ ಸೇರಿ ಐಟಿ ಇಲಾಖೆ ಹಲವೆಡೆ ದಾಳಿ ನಡೆಸಿತ್ತು. ಈ ಬಗ್ಗೆ ಕೆಲವೊಂದು ದಾಖಲಾತಿ, ಡಿಜಿಟಲ್ ಸಾಕ್ಷ್ಯ ಲಭ್ಯವಾಗಿತ್ತು.

ಈ ಬಗ್ಗೆ, ಖಾಸಗಿ ದೂರು ದಾಖಲಾಗಿತ್ತು. ಹೀಗಾಗಿ ಜನಾರ್ದನ ರೆಡ್ಡಿ ಸೇರಿದಂತೆ ಪ್ರಕರಣದಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೋಮ್ ನಲ್ಲಿ ಪ್ರಧಾನಿ ಮೋದಿ: ವೆಲ್ ಕಮ್ ಮೈ ಫ್ರೆಂಡ್ ಎಂದು ಸೆಲ್ಫೀ ಹಂಚಿಕೊಂಡ ಮೆಲೊನಿ

Karnataka Weather: ಈ ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆ

ನಾಳೆ ರಾಜ್ಯದ ಈ ಜಿಲ್ಲೆ ಬಿಟ್ಟು ಬೇರೆಲ್ಲ ಕಡೆ ಮಳೆ

ಕ್ರಿಮಿನಲ್ ವಂಚನೆ ಆರೋಪ: ಗೌತಮ್ ಅದಾನಿಗೆ ಯುಎಸ್‌ ನ್ಯಾಯಾಲಯದಿಂದ ಸಿಕ್ತು ಬಿಗ್ ರಿಲೀಫ್

ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿಯರಬ್ಬರ ದುರ್ಮರಣ

ಮುಂದಿನ ಸುದ್ದಿ
Show comments