Webdunia - Bharat's app for daily news and videos

Install App

ಮಾಲಿನ್ಯ ತಡೆಯದ ಕಾರ್ಖಾನೆಗಳ ಮೇಲೆ ಕ್ರಿಮಿನಲ್ ಕೇಸ್

geetha
ಸೋಮವಾರ, 22 ಜನವರಿ 2024 (20:01 IST)
ಬೆಂಗಳೂರು- ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್‌ ಖಂಡ್ರೆ ಪರಿಸರಕ್ಕೆ ತೀವ್ರ ಹಾನಿ ಮಾಡುತ್ತಿರುವ ಘಟಕಗಳನ್ನು ಪತ್ತೆ ಮಾಡಿ ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದರಲ್ಲೂ ಪರಿಸರಕ್ಕೆ ಹಾನಿಯಾಗಲಿದೆ ಹೀಗಾಗಿ ಕೈಗಾರಿಕೆ ಮುಚ್ಚುವಂತೆ ಆದೇಶಿಸಿದ್ದರೂ, ಅದಕ್ಕೆ ಬೆಲೆ ಕೊಡದೆ ಕೈಗಾರಿಕೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಬೆಂಗಳೂರಿನ ಬೆಳ್ಳಂದೂರು, ವರ್ತೂರು ಕೆರೆಗಳಿಗೆ ಕಲುಷಿತ ನೀರು ಹರಿಸಲಾಗುತ್ತಿದೆ. ಹೀಗಾಗಿ ಕೆರೆ ಭಾಗದಲ್ಲಿ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಅಳವಡಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಗಡುವು ನೀಡಿತ್ತು. ಆ ಗಡುವು ಈ ವರ್ಷದ ಡಿಸೆಂಬರ್‌ಗೆ ಅಂತ್ಯವಾಗಲಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

Video: ರಷ್ಯಾದಲ್ಲಿ ಭಾರೀ ಭೂಕಂಪ, ಜಪಾನ್, ಅಮೆರಿಕಾದಲ್ಲಿ ಸುನಾಮಿ

ಕೈಲಾಗದ ರಾಹುಲ್ ಗಾಂಧಿ ಮೈ ಪರಚಿಕೊಳ್ತಿದ್ದಾರೆ: ಆರ್ ಅಶೋಕ ವಾಗ್ದಾಳಿ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

ಮುಂದಿನ ಸುದ್ದಿ
Show comments