Webdunia - Bharat's app for daily news and videos

Install App

ದರ್ಶನ್ ಫೋಟೊ ತೆಗೆದವರ ವಿರುದ್ಧ ಕ್ರಿಮಿನಲ್ ಕೇಸ್: ಮುನಿರತ್ನ

Webdunia
ಬುಧವಾರ, 20 ಸೆಪ್ಟಂಬರ್ 2017 (15:03 IST)
ಬೆಂಗಳೂರು: ಕುರುಕ್ಷೇತ್ರ ಸೆಟ್ ನಲ್ಲಿ ನಟ ದರ್ಶನ್ ಜತೆಯಿದ್ದ ನಟಿ ಪವಿತ್ರ ಗೌಡ ಫೋಟೊ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ನಮ್ಮ ಅನುಮತಿ ಇಲ್ಲದೆ ಚಿತ್ರದ ಸೆಟ್ ಗೆ ಬಂದು ಯಾರೊ ಫೋಟೋ ತೆಗೆದಿದ್ದಾರೆ ಎಂದು ನಿರ್ಮಾಪಕ ಮುನಿರತ್ನ ಹೇಳಿದ್ದಾರೆ.

ನಮ್ಮ ಅನುಮತಿ ಇಲ್ಲದೆ ನಮ್ಮ ಚಿತ್ರದ ಸೆಟ್ ಗೆ ಬಂದು ಫೋಟೋ ತೆಗೆದಿದ್ದಲ್ಲದೆ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಟ್ಟಿದ್ದಾರೆ. ಫೋಟೊ ತೆಗೆದಿರುವ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಟ್ಟರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಎಷ್ಟೇ ದೊಡ್ಡವರಾಗಿದ್ದರು ಅವರಿಗೆ ಶಿಕ್ಷೆ ಕೊಡಿಸದೆ ಬಿಡುವುದಿಲ್ಲ. ಈ ಕುರಿತು ದೂರು ದಾಖಲಿಸುವುದಾಗಿ ಮುನಿರತ್ನ ಹೇಳಿದ್ದಾರೆ.

ಇನ್ನು ಹೈದರಾಬಾದ್ ನಲ್ಲಿರುವ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಭರ್ಜರಿ ಸೆಟ್ ನಲ್ಲಿ ಕುರುಕ್ಷೇತ್ರ ಸಿನಿಮಾದ ಶೂಟಿಂಗ್ ನಡೀತಿದೆ. ಈ ವೇಳೆ ಪವಿತ್ರ ಗೌಡ, ದರ್ಶನ್ ಜತೆ ಮಾತುಕತೆ ನಡೆಸುತ್ತಿರುವ ಫೋಟೊ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

Rahul Gandhi: ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ ದೇಶದಲ್ಲಿ ಅನಾಹುತವಾಗುತ್ತದೆ: ಕರ್ನಾಟಕ ಬಿಜೆಪಿ ಆರೋಪ

Pahalgam Terror Attack: ಗಾಯಗೊಂಡವರನ್ನು ಭೇಟಿಯಾಗಿ, ಧೈರ್ಯ ತುಂಬಿದ ಅಮಿತ್ ಶಾ

ಮುಂದಿನ ಸುದ್ದಿ
Show comments