Webdunia - Bharat's app for daily news and videos

Install App

ಪಡಿತರ ಅಕ್ರಮ ಸಾಬೀತಾದರೆ ಕ್ರಿಮಿನಲ್ ಕೇಸ್

Webdunia
ಬುಧವಾರ, 17 ಜೂನ್ 2020 (18:17 IST)
ಪಡಿತರ ಆಹಾರಧಾನ್ಯ ಅಕ್ರಮವೆಸಗಿದರೆ ಅಂತಹ ನ್ಯಾಯ ಬೆಲೆ ಅಂಗಡಿ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲಾಗುವುದು.

ಹೀಗಂತ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು‌‌ ಗ್ರಾಹಕರ‌ ವ್ಯವಹಾರ ಖಾತೆ ಸಚಿವ ಕೆ.ಗೋಪಾಲಯ್ಯ ಎಚ್ಚರಿಸಿದ್ದಾರೆ.

ಗುಲ್ಬರ್ಗದಲ್ಲಿ 2000 ಕ್ವಿಂಟಲ್ ಅಕ್ಕಿ ಅಕ್ರಮ ಸಾಗಣೆ ಬಗ್ಗೆ ವರದಿಯಾಗಿತ್ತು. ತನಿಖೆ ನಂತರ ಅಕ್ರಮವೆಸಗಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

ರಾಜ್ಯದಲ್ಲಿ ಅಕ್ರಮ ಪಡಿತರ ಸಾಗಣೆ ಕಂಡ ಕೂಡಲೇ ಆಯಾ ಜಿಲ್ಲಾಧಿಕಾರಿಗಳು ಕ್ರಮವಹಿಸಬೇಕು. ಅಲ್ಲಿನ ಆಹಾರ ದಾಸ್ತಾನು ಗೊಡೌನ್ ಗಳನ್ನು ಪರಿಶೀಲನೆ ನಡೆಸಿ ಆಹಾರಧಾನ್ಯ ಸಾಗಣೆ ಕುರಿತು ಯಾವುದೇ ಸೂಕ್ತ ದಾಖಲೆ ಇಲ್ಲದ ಪಕ್ಷದಲ್ಲಿ ಅದನ್ನು ವಶಕ್ಕೆ ಪಡೆದು ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನ ಸ್ಲೀಪರ್ ಸೀಟ್ ನಲ್ಲಿ ಕಪಿ ಮಹಾಶಯ: ಪ್ರಯಾಣಿಕರಿಗೆ ಫುಲ್ ಪೀಕಲಾಟ Video

ಅನ್ಯಾಯವಾಗಿ ಜೀವವೇ ಕಳೆದುಕೊಂಡ ಬೈಕ್ ಸವಾರ… ತ್ರಿಶ್ಶೂರ್ ನಲ್ಲಿ ನಡೆದ ಘನಘೋರ ದುರಂತವಿದು Video

ಬಡ ವ್ಯಕ್ತಿ ತನ್ನ ಅಳಲು ತೋಡಿಕೊಳ್ಳುತ್ತಿದ್ದರೆ ಜಿಲ್ಲಾಧಿಕಾರಿ ಐಫೋನ್ ಸ್ಕ್ರೋಲಿಂಗ್ ಮಾಡೋದರಲ್ಲೇ ಬ್ಯುಸಿ Video

ಜೈಲಿನಲ್ಲಿದ್ದರೂ… ಪ್ರಜ್ವಲ್ ರೇವಣ್ಣ ಬಗ್ಗೆ ಮತ್ತಷ್ಟು ಶಾಕಿಂಗ್ ವಿಚಾರಗಳು ಬಯಲು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments