Webdunia - Bharat's app for daily news and videos

Install App

ಪಡಿತರ ಅಕ್ರಮ ಸಾಬೀತಾದರೆ ಕ್ರಿಮಿನಲ್ ಕೇಸ್

Webdunia
ಬುಧವಾರ, 17 ಜೂನ್ 2020 (18:17 IST)
ಪಡಿತರ ಆಹಾರಧಾನ್ಯ ಅಕ್ರಮವೆಸಗಿದರೆ ಅಂತಹ ನ್ಯಾಯ ಬೆಲೆ ಅಂಗಡಿ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲಾಗುವುದು.

ಹೀಗಂತ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು‌‌ ಗ್ರಾಹಕರ‌ ವ್ಯವಹಾರ ಖಾತೆ ಸಚಿವ ಕೆ.ಗೋಪಾಲಯ್ಯ ಎಚ್ಚರಿಸಿದ್ದಾರೆ.

ಗುಲ್ಬರ್ಗದಲ್ಲಿ 2000 ಕ್ವಿಂಟಲ್ ಅಕ್ಕಿ ಅಕ್ರಮ ಸಾಗಣೆ ಬಗ್ಗೆ ವರದಿಯಾಗಿತ್ತು. ತನಿಖೆ ನಂತರ ಅಕ್ರಮವೆಸಗಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

ರಾಜ್ಯದಲ್ಲಿ ಅಕ್ರಮ ಪಡಿತರ ಸಾಗಣೆ ಕಂಡ ಕೂಡಲೇ ಆಯಾ ಜಿಲ್ಲಾಧಿಕಾರಿಗಳು ಕ್ರಮವಹಿಸಬೇಕು. ಅಲ್ಲಿನ ಆಹಾರ ದಾಸ್ತಾನು ಗೊಡೌನ್ ಗಳನ್ನು ಪರಿಶೀಲನೆ ನಡೆಸಿ ಆಹಾರಧಾನ್ಯ ಸಾಗಣೆ ಕುರಿತು ಯಾವುದೇ ಸೂಕ್ತ ದಾಖಲೆ ಇಲ್ಲದ ಪಕ್ಷದಲ್ಲಿ ಅದನ್ನು ವಶಕ್ಕೆ ಪಡೆದು ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments