Webdunia - Bharat's app for daily news and videos

Install App

ಇಂಥ ಸರಕಾರಿ ನೌಕರರ ಮೇಲೆ ಬೀಳುತ್ತೆ ಕ್ರಿಮಿನಲ್ ಕೇಸ್

Webdunia
ಮಂಗಳವಾರ, 23 ಜೂನ್ 2020 (17:09 IST)
ಸರಕಾರಿ, ಸರಕಾರದ ನಿಗಮ, ಮಂಡಳಿ ಮತ್ತಿತರ ಅಧಿಕಾರಿ ಹಾಗೂ ಕೆಲವು ನೌಕರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಲಿದೆ.

ಕಲಬುರಗಿ ತಾಲೂಕಿನ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ ಮತ್ತಿತರ  ಅಧಿಕಾರಿ ಹಾಗೂ ನೌಕರರು ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಜೂನ್ 10 ರಿಂದ ಒಂದು ತಿಂಗಳೊಳಗಾಗಿ  ಕಲಬುರಗಿ ತಹಶೀಲ್ದಾರರ ಕಚೇರಿಯ ಆಹಾರ ಶಾಖೆಗೆ ಕೂಡಲೇ ಹಿಂದಿರುಗಿಸಬೇಕು.

ಹೀಗಂತ ಕಲಬುರಗಿ ತಹಶೀಲ್ದಾರ ಮಲ್ಲೇಶ ತಂಗಾ ತಿಳಿಸಿದ್ದು, ಒಂದು ತಿಂಗಳ ನಂತರವೂ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರು ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ ಸ್ವೀಕೃತವಾಗಿದ್ದಲ್ಲಿ ಅಂತಹ ನೌಕರರ ವಿರುದ್ದ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಅಲ್ಲದೇ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು  ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments