Webdunia - Bharat's app for daily news and videos

Install App

ಅಪಘಾತದಲ್ಲಿ ಮೃತ ವ್ಯಕ್ತಿಗಳನ್ನು ಒಂದೇ ಚಿತೆಯಲ್ಲಿ ಅಂತ್ಯಸಂಸ್ಕಾರ

Webdunia
ಶನಿವಾರ, 21 ಮೇ 2022 (16:29 IST)
ಧಾರವಾಡ: ಧಾರವಾಡದ ಬಾಡ ಗ್ರಾಮದ ಬಳಿ ರಸ್ತೆ ಅಪಘಾತ ಪ್ರಕರಣವಾಗಿ, ಮೃತದೇಹ ಸ್ವಗ್ರಾಮಕ್ಕೆ ಆಗಮಿಸಿದ ಬೆನ್ನಲ್ಲೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಲ್ಲದೆ ಒಂದೆ ಚಿತೆಯಲ್ಲಿ ಮೂವರ ಅಂತ್ಯ ಸಂಸ್ಕಾರ ಮಾಡಿದ ಕುಟುಂಬಸ್ಥರು ನಿಗದಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೇರವೆರಿಸಿದ್ದಾರೆ.
 
ಧಾರವಾಡ ತಾಲೂಕಿನ ನಿಗದಿ ಗ್ರಾಮಕ್ಕೆ ಬಂದಿದ್ದ ಮೂವರ ಮೃತದೇಹಗಳು,  ಶಿಲ್ಪಾ, ಮಧುಶ್ರೀ, ಹರೀಶ ಶವಗಳಿಗೆ ಒಂದೆ ಚಿತೆಯಲ್ಲಿ ಮೂವವ ಶವಗಳಿಗೆ ಬೇಂಕಿ ಇಟ್ಟ ಕುಟುಂಬಸ್ಥರು, ಶವ ನೋಡಿ ಕಣ್ಣೀರು ಹಾಕಿದರು.
 
ಇಡೀ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ, ಸಂಬಂಧಿಕರು ಗ್ರಾಮದಿಂದ ಸ್ಮಶಾನದವರಿಗೆ ಕಣ್ಣೀರು ಹಾಕಿದರು. ಒಂದೆ ಚಿತೆಯಲ್ಲಿ ಈ ಮೂವರ ಶವಗಳಿಗೆ ಹಿಂದೂ ಸಂಪ್ರದಾಯದಂತೆ‌ ವಿಧಿ ವಿಧಾನ ಮುಗಿಸಿದ ಬಳಿಕ ಅಂತ್ಯಕ್ರಿಯೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments