Webdunia - Bharat's app for daily news and videos

Install App

ಅಪಘಾತದಲ್ಲಿ ಮೃತ ವ್ಯಕ್ತಿಗಳನ್ನು ಒಂದೇ ಚಿತೆಯಲ್ಲಿ ಅಂತ್ಯಸಂಸ್ಕಾರ

Webdunia
ಶನಿವಾರ, 21 ಮೇ 2022 (16:29 IST)
ಧಾರವಾಡ: ಧಾರವಾಡದ ಬಾಡ ಗ್ರಾಮದ ಬಳಿ ರಸ್ತೆ ಅಪಘಾತ ಪ್ರಕರಣವಾಗಿ, ಮೃತದೇಹ ಸ್ವಗ್ರಾಮಕ್ಕೆ ಆಗಮಿಸಿದ ಬೆನ್ನಲ್ಲೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಲ್ಲದೆ ಒಂದೆ ಚಿತೆಯಲ್ಲಿ ಮೂವರ ಅಂತ್ಯ ಸಂಸ್ಕಾರ ಮಾಡಿದ ಕುಟುಂಬಸ್ಥರು ನಿಗದಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೇರವೆರಿಸಿದ್ದಾರೆ.
 
ಧಾರವಾಡ ತಾಲೂಕಿನ ನಿಗದಿ ಗ್ರಾಮಕ್ಕೆ ಬಂದಿದ್ದ ಮೂವರ ಮೃತದೇಹಗಳು,  ಶಿಲ್ಪಾ, ಮಧುಶ್ರೀ, ಹರೀಶ ಶವಗಳಿಗೆ ಒಂದೆ ಚಿತೆಯಲ್ಲಿ ಮೂವವ ಶವಗಳಿಗೆ ಬೇಂಕಿ ಇಟ್ಟ ಕುಟುಂಬಸ್ಥರು, ಶವ ನೋಡಿ ಕಣ್ಣೀರು ಹಾಕಿದರು.
 
ಇಡೀ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ, ಸಂಬಂಧಿಕರು ಗ್ರಾಮದಿಂದ ಸ್ಮಶಾನದವರಿಗೆ ಕಣ್ಣೀರು ಹಾಕಿದರು. ಒಂದೆ ಚಿತೆಯಲ್ಲಿ ಈ ಮೂವರ ಶವಗಳಿಗೆ ಹಿಂದೂ ಸಂಪ್ರದಾಯದಂತೆ‌ ವಿಧಿ ವಿಧಾನ ಮುಗಿಸಿದ ಬಳಿಕ ಅಂತ್ಯಕ್ರಿಯೆ ಮಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments