Webdunia - Bharat's app for daily news and videos

Install App

ರಾಜ್ಯದ ನೆಲ, ಜಲದ ಬಗ್ಗೆ ಕಾಳಜಿಯಿದ್ದರೆ ರೈತರಿಗೆ ನೆರವಾಗಿ ಎಂದು ಟೀಕೆ

geetha
ಬುಧವಾರ, 10 ಜನವರಿ 2024 (17:23 IST)
ಬೆಂಗಳೂರು : ಕಾಂಗ್ರೆಸ್‌ ಪಕ್ಷದ ನಾಯಕರಿಗೆ ನಾಡಿನ ನೆಲ, ಜಲದ ಬಗ್ಗೆ ನಿಜವಾಗಿಯೂ ಕಾಳಜಿಯಿದ್ದರೆ ರೈತರಿಗೆ, ಕಾವೇರಿ ಹೋರಾಟಗಾರರಿಗೆ ಹಾಗೂ ಕನ್ನಡ ಪರ ಹೋರಾಟಗಾರರಿಗೆ ನೆರವಾಗಿ ಎಂದು ಟೀಕಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಅವಕಾಶ ನೀಡದಿರುವುದನ್ನು ಖಂಡಿಸಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. 
 
 ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿ ವಿಚಾರದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ತಿಳಿಸಬೇಕೆಂದು ಒತ್ತಾಯಿಸಿರುವ ವಿಜಯೇಂದ್ರ, ಕಾವೇರಿ ವಿಚಾರದಲ್ಲಿ ಕಳೆದ ಆರು ತಿಂಗಳಿಂದ ನೀರು ಹರಿಸುತ್ತಿರುವ ರಾಜ್ಯ ಸರ್ಕಾರ ಆ ಕುರಿತು ದಿಟ್ಟ ನಿರ್ಧಾರಕ್ಕೆ ಬರಬೇಕು ಎಂದರು. 
ಜೊತೆಗೆ, ಟ್ಯಾಬ್ಲೋ ವಿಚಾರದಲ್ಲಿ ಕರ್ನಾಟಕಕ್ಕೆ 14 ವರ್ಷಗಳಿಂದ ಅವಕಾಶ ಸಿಕ್ಕಿದೆ. ಈ ಬಾರಿ ಅವಕಾಶ ಕೊಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿಲ್ಲ. ಆದರೆ ಈ ಬಗ್ಗೆ ದೊಡ್ಡ ವಿವಾದವೆಬ್ಬಸುತ್ತಿರುವ ರಾಜ್ಯ ಸರ್ಕಾರ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಟೀಕಿಸಿದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments