Webdunia - Bharat's app for daily news and videos

Install App

ಆಂಜನೇಯ ಸ್ವಾಮಿ ದರ್ಶನಕ್ಕೆ ಬಂದವರಿಗೆ ಕಾದಿತ್ತು ಶಾಕ್!

Webdunia
ಬುಧವಾರ, 17 ಮೇ 2017 (09:14 IST)
ಬಾಗಲಕೋಟೆ: ದೇವರು ಎಲ್ಲರಿಗೂ ಸಮಾನನಲ್ಲವೇ? ಅವನಿಗೆ ಮನುಷ್ಯ, ಪ್ರಾಣಿ ಎಂಬ ಬೇಧವಿದೆಯೇ? ಹಾಗಾಗಿ ಮೊಸಳೆಯೊಂದು ತನ್ನ ಕಷ್ಟ ಹೇಳಿಕೊಳ್ಳಲು ನೇರವಾಗಿ ಗರ್ಭಗುಡಿಗೆ ಬಂದಿತ್ತು!

 
ಇಂತಹ ಘಟನೆ ನಡೆದಿದ್ದು ಬೀಳಗಿಯ ಹನುಮಂತನ ದೇವಾಲಯದಲ್ಲಿ. ಬೆಳ್ಳಂ ಬೆಳಗ್ಗೆ ಆಂಜನೇಯನ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಫುಲ್ ಶಾಕ್! ಗರ್ಭಗುಡಿಯಲ್ಲಿ ಹನುಮಂತನ ಜತೆಗೆ ಮೊಸಳೆರಾಯನ ದರ್ಶನವಾಯಿತು.

ಮೊಸಳೆಯನ್ನು ಕಂಡ ಗ್ರಾಮಸ್ಥರು ಅದನ್ನು ಹಿಡಿದು ಅರಣ್ಯಾಧಿಕಾರಿಗಳ ಕೈಗೊಪ್ಪಿಸಿದ್ದಾರೆ. ದೈತ್ಯ ಗಾತ್ರದ ಮೊಸಳೆ ಒಂದು ಕ್ವಿಂಟಾಲ್ ಗಿಂತಲೂ ಹೆಚ್ಚು ಭಾರವಿತ್ತು ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Plane Crash: ಸ್ವಗೃಹಕ್ಕೆ ಮಂಗಳೂರು ಮೂಲದ ಕೋ ಪೈಲಟ್ ಕ್ಲೈವ್ ಕುಂದರ್ ಮೃತದೇಹ

ಕುರ್ಚಿ ಉಳಿಸಿಕೊಳ್ಳಲು ಸಂವಿಧಾನದ ಮೇಲೆ ನಡೆಸಿದ ದೌರ್ಜನ್ಯ: ಸಿ.ಟಿ.ರವಿ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Gold Price today: ಮತ್ತೆ ಏರಿತು ಚಿನ್ನದ ರೇಟು, ಬೆಳ್ಳಿಯಿಂದಲೂ ದಾಖಲೆ

ಮುಂದಿನ ಸುದ್ದಿ
Show comments