Webdunia - Bharat's app for daily news and videos

Install App

ಆ ಗ್ರಾಮಸ್ಥರು ಮೊಸಳೆ ಸೆರೆಹಿಡಿದದ್ದು ಹೇಗೆ ಗೊತ್ತಾ?

Webdunia
ಮಂಗಳವಾರ, 11 ಡಿಸೆಂಬರ್ 2018 (14:27 IST)
ಆ ಗ್ರಾಮದ ಬಸವೇಶ್ವರ ದೇವಾಲಯ ಆವರಣದಲ್ಲಿ ಮೊಸಳೆ ಪ್ರತ್ಯಕ್ಷವಾಗಿತ್ತು. ಕೂಡಲೇ ಅಲ್ಲಿನ ಯುವಜನತೆ ಒಗ್ಗಟ್ಟಾಗಿ ಭಯಾನಕವಾದ ಮೊಸಳೆಯನ್ನು ಸೆರೆಹಿಡಿದಿದ್ದಾರೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಗುಂಡಕರ್ಚಗಿ ಗ್ರಾಮದ ಹಳ್ಳದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಮೊಸಳೆಯನ್ನು ನೋಡಿದ ಗ್ರಾಮಸ್ಥರು ತಕ್ಷಣವೇ ಯುವಕರ ಜತೆ ಸೇರಿ, ಮೊಸಳೆ ಹಿಡಿದು ಗ್ರಾಮದ ಬಸವೇಶ್ವರ ದೇವಾಲಯ ಆವರಣದಲ್ಲಿ ತಂದಿಟ್ಟರು. ಅರಣ್ಯ ಇಲಾಖೆಯ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ.

ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿ ಮೊಸಳೆಯನ್ನು ತಮ್ಮ ವಶಕ್ಕೆ ಪಡೆದುಕೊಂಡರು. ಹಿಂದೆ ಹಳ್ಳದ ಪಕ್ಕದಲ್ಲಿ ಕುರಿಗಾಯಿಯ ವಾಸವಿದ್ದು, ಈ ಮೊಸಳೆ ನೀರು ಕುಡಿಯಲು ಹೋದ ಎರಡು ಕುರಿಗಳನ್ನು ತಿಂದು ಹಾಕಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments