ಚರಂಡಿಯಲ್ಲಿ ಮೊಸಳೆ ಪ್ರತ್ಯಕ್ಷ!

Webdunia
ಮಂಗಳವಾರ, 10 ಆಗಸ್ಟ್ 2021 (22:31 IST)
ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಯು ಮೊಸಳೆ ಚರಂಡಿಯಿಂದ ಹೊರ ಬರುತ್ತಿರುವುದನ್ನು ನೋಡಿ ಭಯಭೀತನಾಗಿ ಇತರರಿಗೆ ತಿಳಿಸಿದ. ಅಲ್ಲಿನ ಜನರು ಮೊಸಳೆಯನ್ನು ನೋಡಲು ಮತ್ತು ತಮ್ಮ  ಮೊಬೈಲ್‍ಗಳಲ್ಲಿ ಚಿತ್ರೀಕರಿಸಲು ಮುಗಿಬಿದ್ದರು. ಮಾಹಿತಿ  ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿಯು ಮೊಸಳೆ ಹಿಡಿಯುವ  ಕಾರ್ಯಾಚರಣೆ ನಡೆಸಿದರು. 
ಜನರ ಗದ್ದಲಕ್ಕೆ ಮೊಸಳೆ ಚರಣ್ ರೆಡ್ಡಿ ಒಳಗಡೆಯಲ್ಲಿ ಸೇರಿಕೊಂಡಿದ್ದು ಅರಣ್ಯ ಇಲಾಖೆಯವರು ಸತತ ಪ್ರಯತ್ನ ನಡೆಸಿದೆ ಆದರೆ ಇದುವರೆಗೂ ಪ್ರತ್ಯಕ್ಷಗೊಂಡಿದ್ದ ಮೊಸಳೆ ಸಿಕ್ಕಿರುವುದಿಲ್ಲ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

8 ವರ್ಷ ಸಾಕಿದ ಮಗುವನ್ನು ಪತ್ನಿಗೆ ಒಪ್ಪಿಸಿದ ಕೋರ್ಟ್: ನಗುಮೊಗದ ಈ ಕಂಡಕ್ಟರ್ ಈಗ ಜೀವಂತವಾಗಿಲ್ಲ Video

ಭಾಷಣ ಮಾಡುತ್ತಿದ್ದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಮೇಲೆ ಶಾಯಿ ಎರಚಿದ ಮಹಿಳೆ Video

ಬೋರ್‌ವೆಲ್ ಮೋಟಾರ್‌ ವಿಷಯಕ್ಕೆ ಮಹಿಳೆಯ ಜತೆ ಗುಂಪೊಂದು ಹೀಗೇ ನಡೆಸಿಕೊಳ್ಳುವುದಾ, Video

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

ಜಂತರ್ ಮಂತರ್‌ನಲ್ಲಿನ ಕ್ರಮ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ: ಕೇಂದ್ರದ ವಿರುದ್ಧದ ಖರ್ಗೆ ಗರಂ

ಮುಂದಿನ ಸುದ್ದಿ
Show comments