Webdunia - Bharat's app for daily news and videos

Install App

ಚರಂಡಿಯಲ್ಲಿ ಮೊಸಳೆ ಪ್ರತ್ಯಕ್ಷ!

Webdunia
ಮಂಗಳವಾರ, 10 ಆಗಸ್ಟ್ 2021 (22:31 IST)
ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಯು ಮೊಸಳೆ ಚರಂಡಿಯಿಂದ ಹೊರ ಬರುತ್ತಿರುವುದನ್ನು ನೋಡಿ ಭಯಭೀತನಾಗಿ ಇತರರಿಗೆ ತಿಳಿಸಿದ. ಅಲ್ಲಿನ ಜನರು ಮೊಸಳೆಯನ್ನು ನೋಡಲು ಮತ್ತು ತಮ್ಮ  ಮೊಬೈಲ್‍ಗಳಲ್ಲಿ ಚಿತ್ರೀಕರಿಸಲು ಮುಗಿಬಿದ್ದರು. ಮಾಹಿತಿ  ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿಯು ಮೊಸಳೆ ಹಿಡಿಯುವ  ಕಾರ್ಯಾಚರಣೆ ನಡೆಸಿದರು. 
ಜನರ ಗದ್ದಲಕ್ಕೆ ಮೊಸಳೆ ಚರಣ್ ರೆಡ್ಡಿ ಒಳಗಡೆಯಲ್ಲಿ ಸೇರಿಕೊಂಡಿದ್ದು ಅರಣ್ಯ ಇಲಾಖೆಯವರು ಸತತ ಪ್ರಯತ್ನ ನಡೆಸಿದೆ ಆದರೆ ಇದುವರೆಗೂ ಪ್ರತ್ಯಕ್ಷಗೊಂಡಿದ್ದ ಮೊಸಳೆ ಸಿಕ್ಕಿರುವುದಿಲ್ಲ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments