Select Your Language

Notifications

webdunia
webdunia
webdunia
Monday, 14 April 2025
webdunia

ಕಾಡಾನೆಗಳ ದಾಳಿಗೆ ಬೆಳೆ ನಾಶ

Crop destruction for forest attacks
bangalore , ಸೋಮವಾರ, 16 ಮೇ 2022 (20:59 IST)
ಜಮೀನಿನ ಬೆಳೆಗಳ ಮೇಲೆ ಕಾಡಾನೆಗಳು ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಹಾಲಿಂಗನಕಟ್ಟೆ ಹೂರವಲಯದಲ್ಲಿ ನಡೆದಿದೆ. ತಡರಾತ್ರಿ ಏಕಾಏಕಿ ಜಮೀನುಗಳ ಬೆಳೆ ಮೇಲೆ ಎರಗಿದ ಕಾಡಾನೆಗಳು ಅಪಾರ ಪ್ರಮಾಣದ ಬೆಳೆಗಳನ್ನ ನಾಶ ಮಾಡಿವೆ. ಮಾದಪ್ಪ ಎಂಬುವವರಿಗೆ ಸೇರಿದ ಜಮೀನಾಗಿದ್ದು ಹಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ದಾಳಿ ನಿರಂತರವಾಗಿ ಮುಂದುವರೆದಿದೆ. ಕೈಗೆ ಬರಬೇಕಿದ್ದ ಬೆಳೆಗಳು ಆನೆಗಳ ತುಳಿತಕ್ಕೆ ನಾಶವಾಗಿದೆ. ಅರಣ್ಯ ಅಧಿಕಾರಿಗಳು ಇತ್ತ ಗಮನ ಹರಿಸಿ ನಷ್ಟಕ್ಕೆ ಒಳಗಾಗಿರುವ ರೈತರ ನೆರವಿಗೆ ಧಾವಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಾವು ಹಿಡಿಯಲು ಹೋದವನಿಗೆ ಕಚ್ಚಿದ ಹಾವು