Webdunia - Bharat's app for daily news and videos

Install App

ಕಾಡಾನೆಗಳ ದಾಳಿಗೆ ಬೆಳೆ ನಾಶ

Webdunia
ಸೋಮವಾರ, 16 ಮೇ 2022 (20:59 IST)
ಜಮೀನಿನ ಬೆಳೆಗಳ ಮೇಲೆ ಕಾಡಾನೆಗಳು ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಹಾಲಿಂಗನಕಟ್ಟೆ ಹೂರವಲಯದಲ್ಲಿ ನಡೆದಿದೆ. ತಡರಾತ್ರಿ ಏಕಾಏಕಿ ಜಮೀನುಗಳ ಬೆಳೆ ಮೇಲೆ ಎರಗಿದ ಕಾಡಾನೆಗಳು ಅಪಾರ ಪ್ರಮಾಣದ ಬೆಳೆಗಳನ್ನ ನಾಶ ಮಾಡಿವೆ. ಮಾದಪ್ಪ ಎಂಬುವವರಿಗೆ ಸೇರಿದ ಜಮೀನಾಗಿದ್ದು ಹಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ದಾಳಿ ನಿರಂತರವಾಗಿ ಮುಂದುವರೆದಿದೆ. ಕೈಗೆ ಬರಬೇಕಿದ್ದ ಬೆಳೆಗಳು ಆನೆಗಳ ತುಳಿತಕ್ಕೆ ನಾಶವಾಗಿದೆ. ಅರಣ್ಯ ಅಧಿಕಾರಿಗಳು ಇತ್ತ ಗಮನ ಹರಿಸಿ ನಷ್ಟಕ್ಕೆ ಒಳಗಾಗಿರುವ ರೈತರ ನೆರವಿಗೆ ಧಾವಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments