ಕಾಡಾನೆಗಳ ದಾಳಿಗೆ ಬೆಳೆ ನಾಶ

Webdunia
ಸೋಮವಾರ, 16 ಮೇ 2022 (20:59 IST)
ಜಮೀನಿನ ಬೆಳೆಗಳ ಮೇಲೆ ಕಾಡಾನೆಗಳು ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಹಾಲಿಂಗನಕಟ್ಟೆ ಹೂರವಲಯದಲ್ಲಿ ನಡೆದಿದೆ. ತಡರಾತ್ರಿ ಏಕಾಏಕಿ ಜಮೀನುಗಳ ಬೆಳೆ ಮೇಲೆ ಎರಗಿದ ಕಾಡಾನೆಗಳು ಅಪಾರ ಪ್ರಮಾಣದ ಬೆಳೆಗಳನ್ನ ನಾಶ ಮಾಡಿವೆ. ಮಾದಪ್ಪ ಎಂಬುವವರಿಗೆ ಸೇರಿದ ಜಮೀನಾಗಿದ್ದು ಹಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ದಾಳಿ ನಿರಂತರವಾಗಿ ಮುಂದುವರೆದಿದೆ. ಕೈಗೆ ಬರಬೇಕಿದ್ದ ಬೆಳೆಗಳು ಆನೆಗಳ ತುಳಿತಕ್ಕೆ ನಾಶವಾಗಿದೆ. ಅರಣ್ಯ ಅಧಿಕಾರಿಗಳು ಇತ್ತ ಗಮನ ಹರಿಸಿ ನಷ್ಟಕ್ಕೆ ಒಳಗಾಗಿರುವ ರೈತರ ನೆರವಿಗೆ ಧಾವಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗಿ ಅಧಿಕಾರವಹಿಸಿಕೊಳ್ಳುತ್ತಿದ್ದ ಹಾಗೇ ಮನೆ ಬಳಿ ನಿಂಬೆಹಣ್ಣು, ಸತ್ತ ಕೋಳಿ ಪತ್ತೆ: ಇದೆಲ್ಲ ಅದೆ ಎಂದಾ ಜನತೆ

ಮುಂಬೈ ಸಂಗೀತ ಕಚೇರಿಯಲ್ಲಿ ಒಬ್ಬ ವ್ಯಕ್ತಿ ಸಾವು, ಮಹಿಳೆ ಆಸ್ಪತ್ರೆಗೆ ದಾಖಲು

ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಸ್ನೇಹಿತರಂತೆ ಮನೆಹೊಕ್ಕು ಪ್ರೊಫೆಸರ್‌ ಅನ್ನೇ ಮುಗಿಸಿದ ದಂಪತಿಗಳು, ಇವರ ಮಾಸ್ಟರ್ ಪ್ಲಾನ್ ಕೇಳಿದ್ರೆ ಶಾಕ್

ಮೋದಿ ಸರ್ಕಾರಕ್ಕೆ ಮೂರು ಪ್ರಶ್ನೆ ಮುಂದಿಟ್ಟ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments